ಚಳ್ಳಕೆರೆ :
2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ
ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಹಾಗೂ ಜಾನುವಾರುಗಳಿಗೆ ಪ್ರತಿಯೊಂದಕ್ಕೆ
ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ
ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ
ಸರ್ಕಾರ ಘೋಷಿಸಿದೆ.

ಜಾನುವಾರು ಮಾಲೀಕರು ಸದರಿ ಯೋಜನೆಯನ್ನು‌ ಜಾನುವಾರುವಿನ
ಪಶುವೈದ್ಯರಿಂದ
ಸೌಲಭ್ಯವನ್ನು‌ ಸದುಪಯೋಗಪಡಿಸಿಕೊಳ್ಳಲು ಮೃತಪಟ್ಟ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ದೃಢೀಕರಿಸಿದ
ನಂತರವೇ ಯೋಜನೆಯ
ಪಡೆಯಬಹುದೆಂದು ಈ ಮೂಲಕ ತಿಳಿಸಿದೆ.

ಜಾನುವಾರುವಿನ
ಪಶುಸಖಿಯರು ಮೃತ ಪಟ್ಟ
ಮಾಲೀಕರಿಗೆ
ಈ ಸೌಲಭ್ಯವನ್ನು ಪಡೆದುಕೊಳ್ಳಲು
ಅನುಕೂಲ ಮಾಡಿಕೊಡಲು ಕೋರಿದೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.

Namma Challakere Local News
error: Content is protected !!