ಶ್ರೀವಾಲ್ಮೀಕಿ ಪ್ರಶಸ್ತಿಗೆ ಬಾಜನರಾದ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ರವರಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿಯಿಂದ ಸನ್ಮಾನ

ಚಳ್ಳಕೆರೆ : ಇತ್ತಿಚೀಗೆ ರಾಜ್ಯ ಮಟ್ಟದ ಶ್ರೀವಾಲ್ಮೀಕಿ ಪ್ರಶಸ್ತಿಗೆ ಬಾಜನರಾದ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಮಾಜಿ ಸಂಸದರಾದ ಎನ್.ವೈ.ಹನುಮಂತಪ್ಪ ರವರಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ, ಸ್ವಗೃಹಕ್ಕೆ ಭೇಟಿ ನೀಡಿ ಹೂಗುಚ್ಚ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.

Namma Challakere Local News
error: Content is protected !!