ಚಳ್ಳಕೆರೆ : ಅತಿಥಿ ಉಪನ್ಯಾಸಕರ ಖಾಯಂ ಸೇವಾ ಭದ್ರತೆಗಾಗಿ ಕಳೆದ ಹಲವು ದಿನಗಳಿಂದ ನಡೆಸುತ್ತಿರುವ ಉಪನ್ಯಾಸಕರು ತಮ್ಮ ಉಪನ್ಯಾಸವನ್ನು ತೊರೆದು ವಿನೂತನ ಪ್ರತಿಭಟನೆಗೆ ಚಿತ್ರದುರ್ಗ ಜಿಲ್ಲೆ ಸಾಕ್ಷಿಯಾಗಿದೆ.
ಹೌದು ಕಳೆದ ಹಲವು ವರ್ಷಗಳಿಂದ ಕನಿಷ್ಠ ವೇತನಕ್ಕೆ ದುಡಿಯುತ್ತಿದ್ದೆವೆ, ಆದರೆ ನಮಗೆ ಸೇವಾ ಭದ್ರತೆ ಇಲ್ಲದೆ ಉಪನ್ಯಾಸಕರ ಕುಟುಂಬಗಳು ಇಂದು ರಸ್ತೆಗೆ ಬಂದಿವೆ ಆದ್ದರಿಂದ ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಸೇವಾ ಖಾಯಂ ವತಿಗೆ ಶಿಪರಾಸ್ಸು ಮಾಡಬೇಕು ಎಂದು ಚಿತ್ರದುರ್ಗದಲ್ಲಿ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಸೇವಾ ಭದ್ರತೆಗಾಗಿ ಅನಿರ್ದಿಷ್ಟವಾದಿ ಧರಣೆ ನಿರತ ಉಪನ್ಯಾಸಕರು ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ಧರಣೆ ನಡೆಸಿದರು.
ಸೇವಾ ಕಾಯಮಾವತಿ ಇಲ್ಲದೆ ಸುಮಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಅತ್ಯಂತ ಕಡಿಮೆ ಗೌರವ ವೇತನ ಪಡೆದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಾಮಾಣಿಕ ಸೇವಿಸಲ್ಲಿಸಿರುವ ಉಪನ್ಯಾಸಕರನ್ನು ಸರ್ಕಾರ ಪರಿರ್ಯಾಯ ಕಲ್ಪಿಸಿ ಕರ್ನಾಟಕ ನಾಗರಿಕ ಸೇವೆಯಲ್ಲಿ ಸೇವವಿಲ್ಲನಿಗೊಳಿಸಿ ಸೇವಾ ಕಾಯಂವತಿ ಕಲ್ಪಿಸಬೇಕು ಎಂದು ಇದೇ ಸಂಧರ್ಭದಲ್ಲಿ ಒತ್ತಾಯಿಸಿದರು.

Namma Challakere Local News
error: Content is protected !!