ಚಳ್ಳಕೆರೆ ನ್ಯೂಸ್ :

ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ
ಲಂಚಸ್ವೀಕರಿಸುವಾಗ ಲೋಕಾಯುಕ್ತರ ಬಲಗೆ ಬಿದ್ದಿರುವ ಘಟನೆ ನಡೆದಿದೆ.

ಚಿತ್ರದುರ್ಗ ಬಯಲು ಪ್ರದೇಶಾಭಿವೃದ್ಧಿ ಕಾರ್ಯದರ್ಶಿ
ಬಸವರಾಜಪ್ಪ 4,ಲಕ್ಷ ರೂಗಳುನ್ನು ಲಂಚ ಸ್ವೀಕರಿಸುವಾಗ
ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ ಎನ್ನುವ ಮಾಹಿತಿ
ಲಭ್ಯವಾಗಿದೆ.

ಗುತ್ತಿಗೆದಾರನ ಕಾಮಗಾರಿಗೆ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ
ಇಟ್ಟಿದ್ದಾರೆ.

ಗುತ್ತಿಗೆದಾರ ಸಿದ್ದನಗೌಡನಿಂದ 4 ಲಕ್ಷ ರೂಪಾಯಿ ಲಂಚ
ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಬಯಲು ಸೀಮೆಯ
ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಯನ್ನು ಬಲೆಗೆ ಕೆಡವಿದ್ದಾರೆ ಎನ್ನುವ
ಮಾಹಿತಿ ಲಭ್ಯವಾಗಿದೆ.

ಈ ದಾಳಿಯನ್ನು ಲೋಕಾಯುಕ್ತ ಡಿವೈಎಸ್ಪಿ
ಬಸವರಾಜ್ ನೇತೃತ್ವದಲ್ಲಿ ನಡೆಸಲಾಗಿದ್ದು, ಆರೋಪಿ ವಿರುದ್ಧ ಪ್ರಕರಣ
ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Namma Challakere Local News
error: Content is protected !!