“ಸ್ವಚ್ಛತಾ ಸೇವೆ ಸಮಾಜಕ್ಕೆ ಮಾದರಿಯಾಗಲಿ”- ಮುಖ್ಯ ಶಿಕ್ಷಕಿ ಶಿಲ್ಪ ಅಭಿಮತ.

ಚಳ್ಳಕೆರೆ:-ತಾಲ್ಲೂಕಿನ ಸಿದ್ದಾಪುರ ಗ್ರಾಮದ ಶ್ರೀಶಾರದಾಂಬ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಸ್ವಚ್ಛತಾ ಸೇವೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಶ್ರೀಶಾರದಾಂಬ ಗ್ರಾಮಾಂತರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶಿಲ್ಪ ಅವರು ವಿದ್ಯಾರ್ಥಿಗಳು ಸಾರ್ವಜನಿಕ ಸ್ಥಳಗಳಲ್ಲಿ ಶುಚಿತ್ವವನ್ನು ಕೈಗೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಲಿ ಎಂದು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಅಂಜಿನಪ್ಪ, ಬಸವರಾಜ್, ಮಂಜುನಾಥ.ಹೆಚ್, ಕೆಂಚಮ್ಮ,ಬಿ, ಮಂಜುನಾಥ ,ಟಿ.ಎಂ.ಯತೀಶ್.ಎಂ, ಸಿದ್ದಾಪುರ, ತಿಪ್ಪೇಸ್ವಾಮಿ,ಮೋನಿಕ, ಸಿಬ್ಬಂದಿ ವರ್ಗದವರಾದ ನಾಗಭೂಷಣ, ಅನಿತ ಹಾಗೂ ವಿದ್ಯಾರ್ಥಿಗಳಾದ ಅಭಿ,ಮಾನಸ, ಪೂರ್ಣಿಮಾ,ಭರತ, ಮುಂತಾದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Namma Challakere Local News
error: Content is protected !!