ಚಳ್ಳಕೆರೆ :

ಶೋಭಾಯಾತ್ರೆ ಅಂಗವಾಗಿ ಬೈಕ್ ರ್ಯಾಲಿ

ಚಿತ್ರದುರ್ಗದಲ್ಲಿಂದು ಹಿಂದೂ ಮಹಾ ಗಣಪತಿ ಉತ್ಸವ ಸಮಿತಿ
ವತಿಯಿಂದ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.

ಹಿಂದೂ ಮಹಾ ಗಣಪತಿ ವಿಸರ್ಜನೆ ಕಾರ್ಯಕ್ರಮ ಶನಿವಾರ
ಹಮ್ಮಿಕೊಂಡಿದ್ದು, ಈ ಹಿನ್ನೆಲೆ ಹಿಂದೂ ಮಹಾ ಗಣಪತಿ ವಿಸರ್ಜನಾ
ಜನ ಜಾಗೃತಿಗಾಗಿ ನಗರದ ಕನಕ ವೃತ್ತದಲ್ಲಿ ಬೈಕ್ ರ್ಯಾಲಿ
ಚಾಲನೆಯನ್ನು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಹಾಗೂ ಶ್ರೀ ಬಸವ
ಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ಕೇಸರಿ ನಿಶಾನೆ ತೋರಿಸುವ
ಮೂಲಕ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.

Namma Challakere Local News
error: Content is protected !!