ಚಿತ್ರದುರ್ಗ

ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು.

ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸರ್ಕಲ್ ಬಳಿ ಘಟನೆ

ಈ ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಮಾರೂಫ್ (25) ವ್ಯಕ್ತಿ ಮೃತಪಟ್ಟಿದ್ದಾನೆ.

ಹಳ್ಳಿ ಹಳ್ಳಿಗೆ ತೆರಳಿ ಪ್ಲಾಸ್ಟಿಕ್ ವಸ್ತು ಮಾರಾಟ ಮಾಡುತ್ತಿದ್ದ ಮಾರೂಫ್ ಎಂದು ತಿಳಿದು ಬಂದಿದೆ‌

ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಡಿಕ್ಕಿ ಹೊಡೆದ ವಾಹನ ಸವಾರ ಸ್ಥಳದಿಂದ ವಾಹನ ಸಮೇತ ಪರಾರಿಯಾಗಿದ್ದಾನೆ

ಸ್ಥಳಕ್ಕೆ ಭರಮಸಾಗರ ಪೊಲೀಸರ ಭೇಟಿ, ಪರಿಶೀಲನೆ ನಡೆದಿದ್ದಾರೆ.

ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Namma Challakere Local News

You missed

error: Content is protected !!