ಚಳ್ಳಕೆರೆ :

ಚಳ್ಳಕೆರೆ ನಗರದ ವಾಸವಿ ಮಹಲ್ ನಲ್ಲಿ ನಡೆದ ಚಳ್ಳಕೆರೆ ಹಬ್ಬದ ಕಾರ್ಯಕ್ರಮದಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ತಿಪ್ಪೇಸ್ವಾಮಿ ರವರು
ಪಾಲ್ಗೊಂಡು ಮಾತನಾಡಿದರು.

ನೃತ್ಯ ನಿಕೇತನ(ರಿ), ಚಳ್ಳಕೆರೆ, ರಾಷ್ಟೀಯ ನೃತ್ಯ ಸಂಗೀತ ಶಿಕ್ಷಣ ಕೇಂದ್ರ, ಸಹಕಾರ – ಕನ್ನಡ ಮತ್ತು ಸಂಸ್ಕೃತಿ / ಸಂಜೀವಿನಿ ಸಾಂಸ್ಕೃತಿಕ ಪ್ರತಿಷ್ಠಾನ ಟ್ರಸ್ಟ್ ಚಳ್ಳಕೆರೆ ಇವರ ವತಿಯಿಂದ ಚಳ್ಳಕೆರೆ ನಗರದ ವಾಸವಿ ಮಹಲ್ ನಲ್ಲಿ ನಡೆದ ಚಳ್ಳಕೆರೆ ಹಬ್ಬ – 2025ರ ಉದ್ಘಾನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಳಾದ ಶ್ರೀ ಕೆ.ಎಸ್.ಸುರೇಶ್, ನಗರಸಭೆ ಅಧ್ಯಕ್ಷರಾದ ಜೈತುನ್ ಬೀ, ಉಪಾಧ್ಯಕ್ಷರಾದ ಸುಮಾ ಭರಮಯ್ಯ, ಕಸಾಪ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಿವಸ್ವಾಮಿ, ನೃತ್ಯ ನಿಕೇತನ ದ ಅಧ್ಯಕ್ಷರಾದ ಯು.ಎಸ್.ವಿಷ್ಣುಮೂರ್ತಿ ರಾವ್, ಕಾರ್ಯದರ್ಶಿಗಳಾದ ಸುಧಾಮೂರ್ತಿ, ಯೋಜನಾಧಿಕಾರಿಗಳ ಶಶಿಕಲಾ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಟಿ.ಶಶಿಧರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!