ಚಳ್ಳಕೆರೆ ನಗರದ ಅಭಿಷೇಕ್ ನಗರದಲ್ಲಿ ಕಳೆದ ಹಲವು ವರ್ಷಗಳಿಂದ ಜನರ ಸ್ಥಿತಿ ಚಿಂತಜನಕವಾಗಿದೆ ಮನೆಗಳ ನಿರ್ಮಾಣಕ್ಕೆ ನಿವೇಶನಗಳ ಸಮಸ್ಯೆ ಬಗೆ ಹರಿಸಿಕೊಡಿ ಎಂದು ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಹೊನ್ನೂರಸ್ವಾಮಿ ಇಂದು ಮಾಯಕೊಂಡ ಶಾಸಕರು, ಲಿಡ್ಕರ್ ಸಂಸ್ಥೆಯ ಅಧ್ಯಕ್ಷ ಪ್ರೊ.ಲಿಂಗಣ್ಣ ಇವರನ್ನು ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಬೇಟಿ ಮಾಡಿ ಚಳ್ಳಕೆರೆಯ ಅಭಿಷೇಕ್ ನಗರದಲ್ಲಿ ವಾಸವಿರುವ ಜನತೆಯ ನಿವೇಶನಗಳ ಸಮಸ್ಯೆ ಕುರಿತು ಮನವರಿಕೆ ಮಾಡಿಕೊಟ್ಟರು.


ಇದೇ ಸಂಧರ್ಭದಲ್ಲಿ ಬೆಂಗಳೂರು ಲಿಡ್ಕರ್ ಸಂಸ್ಥೆ ಎಂ.ಡಿ ನಟರಾಜ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಮತಾ, ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಲೀಲಾವತಿ, ಎಟಿ.ಸ್ವಾಮಿ ಇತರರುಪಾಲ್ಗೊಂಡಿದ್ದರು.

Namma Challakere Local News
error: Content is protected !!