ಡಿ.ದೇವರಾಜು ಅರಸು ರವರ ಜನ್ಮ ದಿನಾಚರಣೆ ಅಂಗವಾಗಿ ಚಳ್ಳಕೆರೆ ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅರಸು ಭವನದಲ್ಲಿ ನಡೆದ ಡಿ.ದೇವರಾಜು ಅರಸು ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ರೆಹಾನ್ ಪಾಷಾ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ದಿವಾಕರ, ಡಿ.ವೈ.ಎಸ್.ಪಿ. ಗಳಾದ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಪಶು ವೈದ್ಯಾಧಿಕಾರಿಗಳಾದ ರೇವಣ್ಣ, ನಗರಸಭೆ ಸದಸ್ಯರಾದ ರಮೇಶ್ ಗೌಡ,ರಾಘವೇಂದ್ರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Namma Challakere Local News
error: Content is protected !!