ಚಿತ್ರದುರ್ಗ : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠಕ್ಕಿಂದು ರಾಜ್ಯ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಭೇಟಿ ನೀಡಿ, ಶ್ರೀ ಬಸವಪ್ರಭು ಸ್ವಾಮಿಗಳವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕೆ.ಸಿ. ನಾಗರಾಜ್, ಎಸ್.ಎಂ.ಎಲ್. ತಿಪ್ಪೇಸ್ವಾಮಿ ಮೊದಲಾದವರಿದ್ದರು.

Namma Challakere Local News
error: Content is protected !!