ಚಿತ್ರದುರ್ಗ : ದಿ. 17-10-2023 ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ನಿಮಿತ್ತ ನಾದಬ್ರಹ್ಮ ಸಂಗೀತ ಸಭಾ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಗರದ ಜಮುರಾ ಕಲಾಲೋಕದ ಸಂಗೀತ ಕಲಾವಿದರಾದ ಉಮೇಶ್ ಪತ್ತಾರ್ ಮತ್ತು ಸಂಗಡಿಗರು ಹಿಂದೂಸ್ತಾನಿ ಗಾಯನ ನಡೆಸಿಕೊಟ್ಟರು

Namma Challakere Local News
error: Content is protected !!