ಇಂದು ಚಳ್ಳಕೆರೆ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ ತಿಪ್ಪೇಸ್ವಾಮಿ ರವರು ಹಾಗೂ ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ವೀರಭದ್ರಯ್ಯ ರವರು ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಡಾ. ಬಿ.ಆರ್. ಅಂಭೆಡ್ಕರ್ ರವರ 67ನೇ ಪರಿನಿಬ್ಬಾಣದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಮೂರ್ತಿ, ನಗರಸಭೆ ಸದಸ್ಯರಾದ ರಮೇಶ್ ಗೌಡ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ಗಿರಿಯಪ್ಪ, ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ರಂಗಸ್ವಾಮಿ, ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಪ್ರಸನ್ನಕುಮಾರ್, ಹಿರಿಯ ಮುಖಂಡರಾದ ಟಿ.ಎ.ಟಿ.ಪ್ರಭುದೇವ್, ಅಲ್ಪಸಂಖ್ಯಾತರ ತಾಲ್ಲೂಕು ಅಧ್ಯಕ್ಷರಾದ ಅನ್ವರ್ ಮಾಸ್ಟರ್ , ಮುಖಂಡರುಗಳಾದ ಕೃಷ್ಣಮೂರ್ತಿ, ವೀರಭದ್ರ , ರುದ್ರಮುನಿ, ಬೋರಯ್ಯ, ಪಾಪಣ್ಣ, ಶ್ರೀನಿವಾಸ್, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Namma Challakere Local News
error: Content is protected !!