ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಗೊರ್ಲಕಟ್ಟೆ ಗ್ರಾಮದ ಹತ್ತಿರ ನಡೆದ ಗೋಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಿಲ್ಲಾ ಆಡಳಿತ ಹಾಗೂ ತಾಲ್ಲೂಕು ಆಡಳಿತ ಚಳ್ಳಕೆರೆ ಇವರ ವತಿಯಿಂದ ತಾಲ್ಲೂಕಿನ ಗೋರ್ಲಕಟ್ಟೆ ಗ್ರಾಮದ ಹತ್ತಿರ ನಡೆದ ಗೋಶಾಲೆ ಪ್ರಾರಂಭೋತ್ಸವ ಮತ್ತು ಮೇವು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಕಾರ್ಯನಿರ್ವಾಹಣಾಧಿಕಾರಿ ಗಳಾದ ಶಶಿಧರ, ತಾಲ್ಲೂಕು ಪಶು ವೈದ್ಯಾಧಿಕಾರಿ ಗಳಾದ ರೇವಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶಿವಮ್ಮ ರಾಜಣ್ಣ, ಸದಸ್ಯರುಗಳಾದ ಬಸವರಾಜ್, ನಾಗರಾಜ್, ಶಿವಣ್ಣ, ಅಪ್ಪಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಘವೇಂದ್ರ, ಮುಖಂಡರುಗಳಾದ ರಾಜಣ್ಣ, ಪ್ರಹ್ಲಾದ್, ಅಜ್ಜಪ್ಪ, ಜಯಚಂದ್ರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Namma Challakere Local News
error: Content is protected !!