ಚಳ್ಳಕೆರೆ :

ಭ್ರಷ್ಟಾಚಾರದ ವಿರುದ್ಧ ಹೋರಾಡಲು ಸಮಿತಿ
ರಚನೆಯಾಗಿದೆ
ಅನ್ಯಾಯ, ಭ್ರಷ್ಟಾಚಾರ, ಲಂಚದ ಹಾವಳಿ ವಿರುದ್ಧ ಹೋರಾಡಲು
ಜನಹಿತ ಹಿರಿಯ ನಾಗರೀಕರ ಹೋರಾಟ ಸಮಿತಿ ರಚಿಸಲಾಗಿದೆ
ಎಂದು ಸಮಿತಿ ಅಧ್ಯಕ್ಷ ಪಿ. ಈ ವೆಂಕಟಸ್ವಾಮಿ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚಿತ್ರದುರ್ಗದಲ್ಲಿ
ಕಲುಷಿತ ವಾತಾವರಣ ನಿರ್ಮಾಣವಾಗಿದೆ.

ಅನೇಕ ರೋಗಿಗಳು
ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ನಗರದಲ್ಲಿ ಮೂಲಭೂತ
ಸೌಲಭ್ಯಗಳಾದ ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ
ಮರೀಚಿಕೆಯಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ
ಕೆಲಸಗಳಾಗುವುದಿಲ್ಲ ಎಂದರು.

Namma Challakere Local News
error: Content is protected !!