ಚಳ್ಳಕೆರೆ :
ನಗರದ ಬಳ್ಳಾರಿ ರಸ್ತೆಯ ಪೆಟ್ರೋಲ್ ಬಂಕ್ ಸಮೀಪದಲ್ಲಿ ಚಳ್ಳಕೆರೆ ನಗರದ ಕಡೆಯಿಂದ ವೆಂಕಟೇಶ್ವರ ನಗರಕ್ಕೆ ಪೇಯಿಂಟ್ ಕೆಲಸ ಮುಗಿಸಿಕೊಂಡು ಮನೆಗೆ ಹೊಗುತ್ತಿದ್ದ ಶ್ರೀನಿವಾಸ್ 25 ವರ್ಷ ಎಂಬ ಯುವಕ ಬೈಕ್ ನಲ್ಲಿ ಹೊಗುತ್ತಿರುವಾಗ ಎದುರುಗಡೆ ಬಂದ ಆಟೋ ಡಿಕ್ಕಿ ಒಡೆದ ಪರಿಣಾಮ ಸ್ಥಳದಲ್ಲಿ ಬೈಕ್ ಸಾವಾರ ಸಾವನಪ್ಪಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಇನ್ಸೆ÷್ಪಕ್ಟರ್ ಜೆ.ತಿಪ್ಪೆಸ್ವಾಮಿ, ಪಿಎಸ್‌ಐ ಕೆ.ಸತೀಶ್‌ನಾಯ್ಕ್, ಪಿಎಸ್‌ಐ ಬಸವರಾಜ್, ಪಿಎಸ್‌ಐ ತಿಮ್ಮಣ್ಣ ಹಾಗೂ ಸಿಬ್ಬಂದಿ, ಅಫಘಾತ ಸಂಭವಿಸಿದ ವ್ಯಕ್ತಿಯನ್ನು ಆಸ್ವತ್ರೆಗೆ ಸಾಗಿಸಿ ಆಟೋ ಬೈಕ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Namma Challakere Local News
error: Content is protected !!