ಚಳ್ಳಕೆರೆ :
ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿಗಳಾದ ಡಾ. ಎಸ್. ರಂಗಸ್ವಾಮಿ ರವರು….
ಚಳ್ಳಕೆರೆ ತಾಲ್ಲೂಕು, ಎನ್. ಮಹದೇವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ
ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಚಾಲನೆಯಲ್ಲಿರುವ ಕೆರೆ ಹೊಳೆತ್ತುವ ಕಾಮಗಾರಿ ವೀಕ್ಷಣೆ ಮಾಡಿದರು…
ನಂತರದಲ್ಲಿ ಇ ಊ
ನಂತರ ಕೂಲಿಗಾರರೊಂದಿಗೆ ಸಂವಾದ ನೆಡೆಸಿದರು…
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ADPC, TC, PDO, TAE ಹಾಗೂ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು…

