ಚಳ್ಳಕೆರೆ :
ಚಳ್ಳಕೆರೆ ನಗರದಲ್ಲಿ ನಡೆದ ಕಂಬಳಿ ಮಾರುಕಟ್ಟೆಯ ಉದ್ಘಾಟನಾ ಸಮಾರಂಭದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಉದ್ಘಾಟನೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಂಬಳಿ ಮಾರುಕಟ್ಟೆಯ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನಪ್ಪ, ಉಪಾಧ್ಯಕ್ಷರಾದ ರೇವಣಸಿದ್ದಪ್ಪ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ಮುಖಂಡರಾದ ಮಲ್ಲೇಶಪ್ಪ, ಜಗದೀಶ್, ಬಸವರಾಜ್, ರಾಘವೇಂದ್ರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

