ಚಿತ್ರದುರ್ಗ ಜೂನ್.9:
ಜೂನ್ 12 ರಿಂದ ಜೂನ್ 19 ವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿರುವ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಆದೇಶಿಸಿದ್ದಾರೆ.

Siti Channel
ಚಿತ್ರದುರ್ಗ ಜೂನ್.9:
ಜೂನ್ 12 ರಿಂದ ಜೂನ್ 19 ವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿರುವ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಆದೇಶಿಸಿದ್ದಾರೆ.
