ಚಿತ್ರದುರ್ಗ ಜೂನ್.13:
ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ವತಿಯಿಂದ 2023-24 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಹಮ್ಮಿಕೊಂಡಿದ್ದು, ಜೂನ್ 14ರಂದು ಸಂಜೆ 6ಕ್ಕೆ ಕಾನೂನು ಅರಿವು ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ಚಿತ್ರದುರ್ಗ ಜೂನ್.13:
ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ವತಿಯಿಂದ 2023-24 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಹಮ್ಮಿಕೊಂಡಿದ್ದು, ಜೂನ್ 14ರಂದು ಸಂಜೆ 6ಕ್ಕೆ ಕಾನೂನು ಅರಿವು ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.