ಚಳ್ಳಕೆರೆ : ಸದನಕ್ಕೆ ಅಗೌರವ ತೋರಿದ ಶಾಸಕರನ್ನು ಅಮಾನತ್ತು ಗೊಳಿಸಿ, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೊಳಕಾಲ್ಮುರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆಯನ್ನು ನಡೆಸಿದವು.
ಚಳ್ಳಕೆರೆ : ಮೊಳಕಾಲ್ಕೂರು: ಸದನಕ್ಕೆ ಅಗೌರವ ತೋರಿದಶಾಸಕರನ್ನು ಅಮಾನತ್ತುಕೊಳಿಸಿಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿಮೊಳಕಾಲ್ಮುರಿನಲ್ಲಿ ವಿವಿಧ ಸಂಘಟನೆಗಳು ಬುಧವಾರಪ್ರತಿಭಟನೆಯನ್ನು ನಡೆಸಿದವು. ಇದೇ ಸಂದರ್ಭದಲ್ಲಿ ಮಾತನಾಡಿದರಾಜ್ಯ ರೈತ ಸಂಘದ ಉಪಾಧ್ಯಕ್ಷ ಬೇಡರೆಡ್ಡಿ ಹಳ್ಳಿ ಬಸವ ರೆಡ್ಡಿ,ಬೆಳಗಾವಿಯ ಅಧಿವೇಶನದಲ್ಲಿ ಜನಪ್ರತಿನಿಧಿಗಳು ಭಾಗವಹಿಸಿಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾತಾಡದೆ…
