ಚಿತ್ರದುರ್ಗ: ಅಧಿವೇಶನದಲ್ಲಿ ಒಳ ಮೀಸಲಾತಿಜಾರಿಗೊಳಿಸಿ
ಚಳ್ಳಕೆರೆ : ಚಿತ್ರದುರ್ಗ: ಅಧಿವೇಶನದಲ್ಲಿ ಒಳ ಮೀಸಲಾತಿಜಾರಿಗೊಳಿಸಿಮಾದಿಗರ ಒಳಮೀಸಲಾತಿಯನ್ನು ಕೂಡಲೇ ಜಾರಿಗೆ ತರಲುಈ ಅಧಿವೇಶನದಲ್ಲಿ ಕ್ರಮಕೈಗೊಳ್ಳಬೇಕೆಂದು ಭಾರತೀಯದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಬೀರಾವರಒತ್ತಾಯಿಸಿದ್ದಾರೆ. ಚಿತ್ರದುರ್ಗದಲ್ಲಿಂದುಮಾತಾಡಿ, ಚುನಾವಣೆ ಸಮಯದಲ್ಲಿ ಆರನೇ ಗ್ಯಾರಂಟಿಯಾಗಿಒಳಮೀಸಲಾತಿಯನ್ನು ನೀಡುತ್ತೇವೆ ಎಂದು ಹೇಳಿದ್ದ ಸಿಎಂಸಿದ್ದರಾಮಯ್ಯ ಅವರು ಶೀಘ್ರವಾಗಿ ಜಾರಿಗೊಳಿಸಬೇಕೆಂದುಒತ್ತಾಯಿಸಿದರು.
