ಧರ್ಮ ಜಾತಿ ಹೆಸರಿನಲ್ಲಿ ಮತಾಂಧತೆ ಜಾಸ್ತಿಯಾಗುತ್ತಿದೆ
ಚಳ್ಳಕೆರೆ : ಧರ್ಮ ಜಾತಿ ಹೆಸರಿನಲ್ಲಿ ಮತಾಂಧತೆ ಜಾಸ್ತಿಯಾಗುತ್ತಿದೆ ಪೈಗಂಬರ್, ಬಸವಣ್ಣ ಇನ್ನು ಅನೇಕ ಸಾಧು ಸಂತರುಗಳು ಸಿಹಿಕೊಟ್ಟಿದ್ದಾರೆ. ಆದರೆ ಸಿಹಿಯನ್ನು ಆಸ್ವಾದಿಸುವ ಮನಸ್ಸುಗಳುಕಡಿಮೆಯಾಗುತ್ತಿರುವುದು ನೋವಿನ ಸಂಗತಿ ಎಂದುಹೊಸದುರ್ಗದ ಸಾಣೇಹಳ್ಳಿಯ ಪಂಡಿತಾರಾಧ್ಯ ಶ್ರೀಗಳು ಬೇಸರವ್ಯಕ್ತಪಡಿಸಿದರು. ಅವರು ಕುರಾನ್ ಪ್ರವಚನ ಕಾರ್ಯಕ್ರಮದಲ್ಲಿಮಾತಾಡಿದರು.ಧರ್ಮ ಜಾತಿ…
