ಚಿತ್ರದುರ್ಗ: ಸಿಎಂ ಯಾರಾಗಬೇಕೆಂಬ ಬಗ್ಗೆ ಬಿಜೆಪಿಗೆಆಸಕ್ತಿಯಿಲ್ಲ
ಚಿತ್ರದುರ್ಗ: ಸಿಎಂ ಯಾರಾಗಬೇಕೆಂಬ ಬಗ್ಗೆ ಬಿಜೆಪಿಗೆಆಸಕ್ತಿಯಿಲ್ಲಯಾರು ಮುಖ್ಯಮಂತ್ರಿ ಆಗಬೇಕು, ಯಾರನ್ನು ಉಳಿಸಬೇಕುಎಂಬುದು ನಮ್ಮ ಕೆಲಸವಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷಬಿವೈ ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಬುಧವಾರಹೇಳಿದ್ದಾರೆ. ಆಡಳಿತ ಪಕ್ಷದಲ್ಲಿ ಸಚಿವರು, ಶಾಸಕರು ದಿನ ಬೆಳಗ್ಗೆಬಡಿದಾಡುತ್ತಿದ್ದಾರೆ. ರಾಜ್ಯದ ಜನತೆಗಾಗಲಿ, ಬಿಜೆಪಿಗಾಗಲಿಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯುತ್ತಾರಾಅಥವಾ…
