ಹೊಳಲ್ಕೆರೆ ಹಾಗೂ ಚಿತ್ರದುರ್ಗದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಮತ್ತು ಅಧ್ಯಕ್ಷರುಗಳಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ ನಿ. ಶಿವಮೊಗ್ಗ ಇದರ ವತಿಯಿಂದ ಹೊಸ ವರ್ಷದ ಹಾಗೂ ಮಕರ ಸಂಕ್ರಾಂತಿಯ ಪ್ರಯುಕ್ತವಾಗಿ ಚಿತ್ರದುರ್ಗ ಜಿಲ್ಲೆಯ ಹಾಲು ಒಕ್ಕೂಟದ ನಿರ್ದೇಶಕರುಗಳಾದ ಜಿ.ಪಿ ರೇವಣಸಿದ್ದಪ್ಪ, ಬಿ. ಸಿ. ಸಂಜೀವ ಮೂರ್ತಿ ಹಾಗೂ ಜಿಬಿ. ಶೇಖರಪ್ಪ ಇವರಿಂದ ನೂತನ ಕ್ಯಾಲೆಂಡರ್ ಬಿಡುಗಡೆ ಹಾಗೂ ಸಂಘದ ಕಾರ್ಯದರ್ಶಿಗಳಿಗೆ ಮತ್ತು ಆಡಳಿತ ಮಂಡಳಿಯ ನಿರ್ದೇಶಕರುಗಳಿಗೆ ಸಿಹಿ ನೀಡಿದರು.
ಹೊಳಲ್ಕೆರೆ ಹಾಗೂ ಚಿತ್ರದುರ್ಗದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಮತ್ತು ಅಧ್ಯಕ್ಷರುಗಳಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ ನಿ. ಶಿವಮೊಗ್ಗ ಇದರ ವತಿಯಿಂದ ಹೊಸ ವರ್ಷದ ಹಾಗೂ ಮಕರ ಸಂಕ್ರಾಂತಿಯ ಪ್ರಯುಕ್ತವಾಗಿ ಚಿತ್ರದುರ್ಗ ಜಿಲ್ಲೆಯ ಹಾಲು…
