ನೀಟ್ ಪರೀಕ್ಷೆಯಿಂದ ಅನ್ಯಾಯಕ್ಕೊಳಗಾದಮಕ್ಕಳಿಗೆ ನ್ಯಾಯ ಕೊಡಿಸಿ
ಚಳ್ಳಕೆರೆ ನ್ಯೂಸ್ : ನೀಟ್ ಪರೀಕ್ಷೆಯಿಂದ ಅನ್ಯಾಯಕ್ಕೊಳಗಾದಮಕ್ಕಳಿಗೆ ನ್ಯಾಯ ಕೊಡಿಸಿ ನೀಟ್ ಪರೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದ್ದು,ರಾಜ್ಯ ಸರ್ಕಾರ ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕು, ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕೆಂದುಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಿಇ ಜಗದೀಶ್ ಒತ್ತಾಯಿಸಿದರು. ಅವರು ಚಿತ್ರದುರ್ಗದಲ್ಲಿ ಪತ್ರಿಕಾ…
