ಚಿತ್ರದುರ್ಗ: ವಿದ್ಯಾರ್ಥಿ ನಿಲಯಗಳಲ್ಲಿ ಅವ್ಯವಹಾರಕ್ರಮಕ್ಕೆ ಆಗ್ರಹ
ಚಿತ್ರದುರ್ಗ: ವಿದ್ಯಾರ್ಥಿ ನಿಲಯಗಳಲ್ಲಿ ಅವ್ಯವಹಾರಕ್ರಮಕ್ಕೆ ಆಗ್ರಹಚಿತ್ರದುರ್ಗದ ಬಂಜಾರ ಬಾಲಕ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 2004 ರಲ್ಲಿ ಕಾರ್ಯದರ್ಶಿಯಾಗಿದ್ದ ನರೇನಹಳ್ಳಿಅರುಣ್ ಕುಮಾರ್ ಅವರಿಂದ ಸಾಕಷ್ಟು ಅವ್ಯವಹಾರ ನಡೆದಿದೆಎಂದು ಬಂಜಾರ ಸಮಾಜದ ಮುಖಂಡ ಮಂಜಾ ನಾಯ್ಕಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿಮಾತನಾಡಿದ ಅವರು, ಅರುಣ್ ಕುಮಾರ್…
