ವಿನೂತನ ವಾಗಿಈರುಳ್ಳಿ ಹಾರ ಧರಿಸಿ ಪ್ರತಿಭಟನೆ ನಡೆಸಿದ ರೈತರು
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದಪ್ರತಿಭಟನೆಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧಅಸಮಾಧಾನ ವ್ಯಕ್ತಪಡಿಸಿದರು. ಈರುಳ್ಳಿ ಮತ್ತು ಟೊಮೆಟೊ ಬೆಲೆಇಳಿಕೆಯಾಗಿದೆ ತರಕಾರಿ ಬೆಳೆಗಳನ್ನು ನಂಬಿಕೊಂಡ ಬಯಲು ಸೀಮೆರೈತರು ಸಂಕಷ್ಟಕ್ಕೆ ಸಿಲುಕಿದಿದ್ದಾರೆ. ರೈತರು ಬೆಳೆಯುವ ಬೆಳೆಗಳಬೆಲೆ ಕಂಡುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ವಿನೂತನವಾಗಿಈರುಳ್ಳಿ…
