Category: News Flash

ಚಿತ್ರದುರ್ಗ: ಕಾರಜೋಳ ಅಸಿಂಧು ಕೋರಿದ್ದ ಅರ್ಜಿವಜಾ

ಚಿತ್ರದುರ್ಗ: ಕಾರಜೋಳ ಅಸಿಂಧು ಕೋರಿದ್ದ ಅರ್ಜಿವಜಾಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಗೋವಿಂದಕಾರಜೋಳ ಅವರ ಆಯ್ಕೆಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ಇಂದುವಜಾಗೊಳಿಸಿದೆ. ಕ್ಷೇತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರತಿರಸ್ಕೃತಗೊಂಡಿದ್ದ ವಿ.ಎಸ್. ಮಂಜುನಾಥ್ ಅವರು ಈ ಅರ್ಜಿಸಲ್ಲಿಸಿದ್ದರು. ನ್ಯಾಯಮೂರ್ತಿ ಪ್ರದೀಪ್ ಸಿಂಗ್…

ಚಳ್ಳಕೆರೆ : ಸಾಲುಮರದ ತಿಮ್ಮಕ್ಕ ನಿಧನವಾರ್ತೆ ತಿಳಿದ ಚಳ್ಳಕೆರೆ ನಗರದ ಜನತೆ ಸಂತಾಪ ಸೂಚಿಸುವ ಮೂಲಕ ಕಂಬನಿ ಮಿಡಿದಿದ್ದಾರೆ.

ಚಳ್ಳಕೆರೆ : ಸಾಲುಮರದ ತಿಮ್ಮಕ್ಕ ನಿಧನವಾರ್ತೆ ತಿಳಿದ ಚಳ್ಳಕೆರೆ ನಗರದ ಜನತೆ ಸಂತಾಪ ಸೂಚಿಸುವ ಮೂಲಕ ಕಂಬನಿ ಮಿಡಿದಿದ್ದಾರೆ. ನಗರದ ನ್ಯಾಷನಲ್ ಪೋಟೋ ಸ್ಟೂಡಿಯೋದಲ್ಲಿ ಸಾಲು ಮರದ ತಿಮ್ಮಕ್ಕ ರವರಭಾವಚಿತ್ರಕ್ಕೆ ಪುಪ್ಷನಮನ ಸಲ್ಲಿಸುವ ಮೂಲಕ ಶ್ರಧ್ದಂಜಲಿ ಸಲ್ಲಿಸಿದರು. ಇನ್ನೂ ನೇತಾಜಿ ಸ್ನೇಹ…

ಗ್ರಾಹಕರು ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಿ ಎನ್.ಜಿ. ಮಮತಾ.

ಗ್ರಾಹಕರು ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಿ ಎನ್.ಜಿ. ಮಮತಾ. ನಾಯಕನಹಟ್ಟಿ ಪ್ರತಿಯೊಬ್ಬ ಗ್ರಾಹಕರು ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯೇತರರಾದ ಎನ್. ಜಿ. ಮಮತಾ ತಿಳಿಸಿದರು. ಬುಧವಾರ ಪಟ್ಟಣದ…

ಚಳ್ಳಕೆರೆ : ಗ್ರಾಮೀಣ ಪ್ರದೇಶದಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲು ಕುಟುಂಬದ ದಾಖಲಾತಿಗಳು ಅಗತ್ಯ ಆದ್ದರಿಂದ ಸಂಪೂರ್ಣವಾದ ದಾಖಲಾತಿಗಳನ್ನು ನೀಡಿ ನಿವೇಶನ ಪಡೆದುಕೊಳ್ಳಿ ಎಂದು ತಹಶಿಲ್ದಾರ್ ರೇಹಾನ್ ಪಾಷ ಹೇಳಿದರು.

ಚಳ್ಳಕೆರೆ : ಗ್ರಾಮೀಣ ಪ್ರದೇಶದಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲು ಕುಟುಂಬದ ದಾಖಲಾತಿಗಳು ಅಗತ್ಯ ಆದ್ದರಿಂದ ಸಂಪೂರ್ಣವಾದ ದಾಖಲಾತಿಗಳನ್ನು ನೀಡಿ ನಿವೇಶನ ಪಡೆದುಕೊಳ್ಳಿ ಎಂದು ತಹಶಿಲ್ದಾರ್ ರೇಹಾನ್ ಪಾಷ ಹೇಳಿದರು. ಅವರು ತಾಲೂಕಿನ ಗಂಜಿಗುಂಟೆ ಗ್ರಾಮದಲ್ಲಿ ಸಾರ್ವಜನಿಕರೊಟ್ಟಿಗೆ ಆಯೋಜಿಸಿದ್ದ ಗ್ರಾಮ ಸಭೆಯಲ್ಲಿ…

ದಾಸಸಾಹಿತ್ಯಕ್ಕೆ ಕನಕದಾಸರ ಕೊಡುಗೆ ಅಪಾರ”:-ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ ಅಭಿಮತ

“ದಾಸಸಾಹಿತ್ಯಕ್ಕೆ ಕನಕದಾಸರ ಕೊಡುಗೆ ಅಪಾರ”:-ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ ಅಭಿಮತ. ಚಳ್ಳಕೆರೆ:-ಕನ್ನಡದ ದಾಸಸಾಹಿತ್ಯಕ್ಕೆ ದಾಸ ಶ್ರೇಷ್ಠ ಕನಕದಾಸರ ಸಾಹಿತ್ಯಿಕ ಕೊಡುಗೆ ಅಪಾರವಾದದ್ದು ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ ತಿಳಿಸಿದರು. ತ್ಯಾಗರಾಜನಗರದ ಸದ್ಭಕ್ತರಾದ ಶ್ರೀಮತಿ ಸೌಮ್ಯ…

ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿ ಗ್ರಾಮದ ಹತ್ತಿರ ಇರುವ ಇಂದಿರಾಗಾಂಧಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಶಾಲೆಯ ಸ್ವಚ್ಛತೆ ಹಾಗೂ ಆಹಾರ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಆಲೋಚಿಸಿ ಶಾಲೆಯ ಸಿಬ್ಬಂದಿ ವರ್ಗದವರಿಗೆ ಸ್ವಚ್ಛತೆ ಹಾಗೂ ಉತ್ತಮ ಶಿಕ್ಷಣ ನೀಡುವಂತೆ ಶಾಲಾ ಶಿಕ್ಷಕರಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರುಸೂಚಿಸಿದರು.

ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿ ಗ್ರಾಮದ ಹತ್ತಿರ ಇರುವ ಇಂದಿರಾಗಾಂಧಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಶಾಲೆಯ ಸ್ವಚ್ಛತೆ ಹಾಗೂ ಆಹಾರ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಆಲೋಚಿಸಿ ಶಾಲೆಯ ಸಿಬ್ಬಂದಿ ವರ್ಗದವರಿಗೆ ಸ್ವಚ್ಛತೆ ಹಾಗೂ ಉತ್ತಮ ಶಿಕ್ಷಣ ನೀಡುವಂತೆ ಶಾಲಾ ಶಿಕ್ಷಕರಿಗೆ ಚಳ್ಳಕೆರೆ…

ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದ ಶ್ರೀ ಗೌರಿ ದೇವಿ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದ ಶ್ರೀ ಗೌರಿ ದೇವಿ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು…

ಚಳ್ಳಕೆರೆ ತಾಲ್ಲೂಕು, ಟಿ.ಎನ್.ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಸಿಕೆರೆ ಗ್ರಾಮದ ಪರಿಶಿಷ್ಟಸಮುದಾಯದವರಿಗೆ ನಿವೇಶನದ ಹಕ್ಕು ಪತ್ರಗಳಿಗೆ ಖಾತೆ ಮಾಡಿಕೊಡುವಂತೆ ಕಳೆದ ಹತ್ತು ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಂಸದ ಗೋವಿಂದ ಎಂ.ಕಾರಜೋಳ ದಾವಿಸಿ ಪ್ರತಿಭಟನೆ ನಿರಯರ ಬೇಡಿಕೆಗಳನ್ನು ಆಳಿಸಿದರು‌

ಇನ್ನೂ ಚಳ್ಳಕೆರೆ ತಾಲ್ಲೂಕು, ಟಿ.ಎನ್.ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಸಿಕೆರೆ ಗ್ರಾಮದ ಪರಿಶಿಷ್ಟಸಮುದಾಯದವರಿಗೆ ನಿವೇಶನದ ಹಕ್ಕು ಪತ್ರಗಳಿಗೆ ಖಾತೆ ಮಾಡಿಕೊಡುವಂತೆ ಕಳೆದ ಹತ್ತು ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಂಸದ ಗೋವಿಂದ ಎಂ.ಕಾರಜೋಳ ದಾವಿಸಿ ಪ್ರತಿಭಟನೆ ನಿರಯರ ಬೇಡಿಕೆಗಳನ್ನು…

ಚಿತ್ರದುರ್ಗ: ಸಾಮೂಹಿಕ ಮದುವೆಗೆ ನಮ್ಮಬೆಂಬಲವಿಲ್ಲ

ಚಿತ್ರದುರ್ಗ: ಸಾಮೂಹಿಕ ಮದುವೆಗೆ ನಮ್ಮಬೆಂಬಲವಿಲ್ಲರೈತೋದಯ ಸಂಘಟನೆಯು ಚಿತ್ರದುರ್ಗ ಜಿಲ್ಲೆಯಲ್ಲಿಡಿಸೆಂಬರ್‌ನಲ್ಲಿ 1008 ಉಚಿತ ಸಾಮೂಹಿಕ ವಿವಾಹಗಳನ್ನುನಡೆಸಲು ಉದ್ದೇಶಿಸಿರುವ ಕಾರ್ಯಕ್ರಮಕ್ಕೆ ರೈತ ಮುಖಂಡಕೆಟಿ ತಿಪ್ಪೇಸ್ವಾಮಿ ಅವರು ಬೆಂಬಲ ನೀಡುವುದಿಲ್ಲ ಎಂದುಸ್ಪಷ್ಟಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಈ ಕಾರ್ಯಕ್ರಮವನ್ನುನಡೆಸುತ್ತಿರುವುದು ಸಂಶಯಕ್ಕೆ ಎಡೆಮಾಡಿದೆ. ಅಲ್ಲದೆ, ಈಕಾರ್ಯಕ್ರಮದ ಬಗ್ಗೆ ಯಾವುದೇ ರೈತ…

ಹಿರಿಯೂರಿನ ಶಾಸಕರು ಸಚಿವ ಡಿ. ಸುಧಾಕರ್ ಗೆ ಏಕವಚನದಲ್ಲಿ ಮಾತಾಡಿದ್ದ,ಹಿರಿಯೂರಿನ ವ್ಯಕ್ತಿಯೊಬ್ಬ ಕ್ಷಮೆಕೇಳಿದ ವಿಡಿಯೋಸಾಮಾಜಿಕ ಜಾಲ ತಾಣದಲ್ಲಿಂದು ವೈರಲ್ಆಗಿದೆ.

ಹಿರಿಯೂರು: ಕ್ಷಮೆ ಕೇಳಿದ ವಿಡಿಯೋ ವೈರಲ್ಹಿರಿಯೂರಿನ ಶಾಸಕರು ಸಚಿವ ಡಿ. ಸುಧಾಕರ್ ಗೆ ಏಕವಚನದಲ್ಲಿ ಮಾತಾಡಿದ್ದ,ಹಿರಿಯೂರಿನ ವ್ಯಕ್ತಿಯೊಬ್ಬ ಕ್ಷಮೆಕೇಳಿದ ವಿಡಿಯೋಸಾಮಾಜಿಕ ಜಾಲ ತಾಣದಲ್ಲಿಂದು ವೈರಲ್ಆಗಿದೆ. ಅಭಿವೃದ್ಧಿ ಕೆಲಸದವಿಚಾರಕ್ಕೆ ಸಂಬಂಧಿಸಿದಂತೆ,ಮಾತಿನಭರದಲ್ಲಿ ಸಚಿವರನ್ನುಏಕ ವಚನದಲ್ಲಿ ಬೈದಿದ್ದು,ನನ್ನನ್ನು ಕ್ಷಮಿಸಲುಮನವಿ ಮಾಡಿದ್ದಾರೆ.ಗ್ರಾಮದಲ್ಲಿ ಸಮುದಾಯ ಆರೋಗ್ಯಕೇಂದ್ರದಲ್ಲಿಎಕ್ಸರೇ ಯಂತ್ರವಿದ್ದು, ತಜ್ಞನಿಲ್ಲದೆ…

error: Content is protected !!