ಶ್ರೀಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವುದು ಖಂಡನೀಯ : ಶ್ರೀಬಸವಪ್ರಭುಸ್ವಾಮಿ ಕಿಡಿ
ಚಳ್ಳಕೆರೆ : ಕರ್ನಾಟಕ ರಾಜ್ಯ ಸರ್ಕಾರವು ಬೆಳಗಾವಿಯ ಸುವರ್ಣಸೌಧ ಅಧಿವೇಶನದಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿರುವ ಮುಖ್ಯಮಂತ್ರಿಗಳ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಚಿತ್ರದುರ್ಗ ಶ್ರೀ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವುದನ್ನು ಖಂಡಿಸುತ್ತೇನೆAದು ಶ್ರೀ ಬಸವಪ್ರಭು ಸ್ವಾಮಿಗಳು ಹೇಳಿದರು.ಶ್ರೀ ಮುರುಘಾಮಠದ ಶಿರಸಂಗಿ ಮಹಾಲಿಂಗಸ್ವಾಮಿ…
