ಮೇ.27 ರಂದು ನೇರ್ಲಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
ಚಿತ್ರದುರ್ಗ: ಮೇ.27 ಶುಕ್ರವಾರದಂದು ಮೊಳಕಾಲ್ಮೂರು ತಾಲೂಕು ನೇರ್ಲಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಘೋಷವಾಕ್ಯದೊಂದಿಗೆ ಜರುಗುವ ಗ್ರಾಮವಾಸ್ತವ್ಯದಲ್ಲಿ ಗ್ರಾಮದ ಬಹುದಿನಗಳ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಡಲಿದ್ದಾರೆ. ಅಂದು…
