Month: May 2022

ಕಮರಿಹೋಗುವ ಕಲೆಯನ್ನು ಉಳಿಸುವ ಕೆಲಸವಾಗಬೇಕು : LIC ರಂಗಸ್ವಾಮಿ

ಚಳ್ಳಕೆರೆ : ಮಧ್ಯ ಕರ್ನಾಟಕದಲ್ಲಿ ಕಮರಿಹೊಗುವ ಕಲೆಯನ್ನು ಚಿಗುರಿಸುವ ಕೆಲಸವಾಗಬೇಕು, ಗ್ರಾಮೀಣ ಪ್ರದೇಶದಲ್ಲಿ ಇಂತಹ ಅದ್ಬುತ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಎಲ್.ಐ.ಸಿ.ರಂಗಸ್ವಾಮಿ ಹೇಳಿದರು. ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ದುರ್ಗಾವಾರ ಎಲ್‌ಐಸಿ ರಂಗಸ್ವಾಮಿ ಸ್ನೇಹ ಬಳಗದಿಂದ ಆಯೋಜಿಸಿದ್ದ ಸ್ಥಳೀಯ ಕಲಾಪ್ರೇಮಿ ನಾಟಕಕಾರ…

ಚಳ್ಳಕೆರೆ : ಕನ್ನಡ ಅಭಿಮಾನಿ ದಿನಾಚರಣೆ

ಚಳ್ಳಕೆರೆ : ಬದಲಾಗುತ್ತಿರುವ ಸಮಾಜದಲ್ಲಿಕನ್ನಡ ಭಾಷೆಯನ್ನು ಪೋಷಣೆ ಮಾಡಿಕೊಳ್ಳುವ ಜಾಗೃತಿ ಪ್ರತಿಯೊಬ್ಬರಲ್ಲೂ ಬೆಳೆಯಬೇಕಿದೆ ಎಂದುಕನ್ನಡಅಭಿವೃದ್ಧಿ ಪ್ರಾಧಿಕಾರ ಜಿಲ್ಲಾಕನ್ನಡ ಜಾಗೃತಿ ಸಮಿತಿ ಸದಸ್ಯೆ, ಕವಯಾತ್ರಿದಯಾವತಿ ಪೂತ್ತೂರುಕರ್ ಹೇಳಿದರು. ಕನ್ನಡಅಭಿವೃದ್ಧಿ ಪ್ರಾಧಿಕಾರ,ತಾಲೂಕಿನ ವಿವಿಧಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕನ್ನಡ ಅಭಿಮಾನಿ ದಿನಾಚಾರಣೆಯ ಕಾರ್ಯಕ್ರಮದಲ್ಲಿ…

error: Content is protected !!