ಚಳ್ಳಕೆರೆ : ಮೈಸೂರಿನ ನಗರಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಎರಡು ದಿನಗಳ ಕಾಲ ನಡೆಯುವ ಅಬ್ದುಲ್ ನಜೀರ್ ಸಾಬ್, ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಂಸ್ಥೆ ಹಾಗೂ ರಾಜ್ಯ ನಗರಾಭಿವೃದ್ಧಿ ಸಂಸ್ಥೆ (SIUD) ವತಿಯಿಂದ ನಡೆದ ಅಮೃತ್-2 ಯೋಜನೆ ಕುರಿತು ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಚಳ್ಳಕೆರೆ ನಗರಸಭೆಯ ನೂತನ ಅಧ್ಯಕ್ಷೆ ಆರ್.ಮಂಜುಳಾ ಪ್ರಸನ್ನ ಕುಮಾರ್ ಮಾಹಿತಿ ಪಡೆದುಕೊಂಡರು
ಚಳ್ಳಕೆರೆ : ಬಯಲು ಸೀಮೆಯಲ್ಲಿ ಕುಡಿಯುವ ನೀರಿನ ಬವಣಿಯನ್ನು ಸಂಪೂರ್ಣವಾಗಿ ತೊಲಗಿಸಿ ಸಮರ್ಪಕವಾಗಿ ಕುಡಿಯುವ ನೀರು ಸದ್ಬಳಕೆ ಮಾಡಿಕೊಳ್ಳಲು ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ನೂತನ ನಗರಸಭೆ ಅಧ್ಯಕ್ಷೆ ಆರ್.ಮಂಜುಳಾ ಪ್ರಸನ್ನ ಕುಮಾರ್ ಭಾಗಿಯಾಗಿ ತರಬೇತಿ ಪಡೆದು ಬಯಲು ಸೀಮೆಯಲ್ಲಿ…
