ಚಳ್ಳಕೆರೆ : ಮೇಲ್ಜಾತಿಯಿಂದ ದೌರ್ಜನ್ಯಕ್ಕೆ ಒಳಗಾದಂತಹ ತಾಲೂಕಿನ ಕೊನಿಗರಹಳ್ಳಿ ಹಾಗೂ ದೊಡ್ಡ ಬೀರನಹಳ್ಳಿ ಗ್ರಾಮದ ದಲಿತರಿಗೆ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಮೂಲಭೂತ ಸೌಲಭ್ಯಗಳು ಸಿಕ್ಕಿಲ್ಲವೆಂದು ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಕಳೆದ ಹಲವು ದಿನಗಳಿಂದ ನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಸ್ಥಳಕ್ಕೆ ಇಂದು ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಆಗಮಿಸಿ ಧರಣಿ ನಿರತರ ಮನವಿಯನ್ನು ಅವಲೋಕಿಸಿದ್ದಾರೆ.
ಚಳ್ಳಕೆರೆ : ಮೇಲ್ಜಾತಿಯಿಂದ ದೌರ್ಜನ್ಯಕ್ಕೆ ಒಳಗಾದಂತಹ ತಾಲೂಕಿನ ಕೊನಿಗರಹಳ್ಳಿ ಹಾಗೂ ದೊಡ್ಡ ಬೀರನಹಳ್ಳಿ ಗ್ರಾಮದ ದಲಿತರಿಗೆ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಮೂಲಭೂತ ಸೌಲಭ್ಯಗಳು ಸಿಕ್ಕಿಲ್ಲವೆಂದು ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಕಳೆದ ಹಲವು ದಿನಗಳಿಂದ ನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಸ್ಥಳಕ್ಕೆ…
