ಚಿತ್ರದುರ್ಗ: ಸಿಹಿ ತಿಂದು ಸಂಭ್ರಮಿಸಿದ ಬಿಜೆಪಿಕಾರ್ಯಕರ್ತರು
ಚಳ್ಳಕೆರೆ : ಚಿತ್ರದುರ್ಗ: ಸಿಹಿ ತಿಂದು ಸಂಭ್ರಮಿಸಿದ ಬಿಜೆಪಿಕಾರ್ಯಕರ್ತರು ಚಿತ್ರದುರ್ಗ: ಕೇಂದ್ರ ಸರ್ಕಾರ ಜಿಎಸ್ಟಿ ದರದಲ್ಲಿಕಡಿತಗೊಳಿಸಿರುವುದನ್ನು ಸ್ವಾಗತಿಸಿ ಭಾರತೀಯ ಜನತಾ ಪಾರ್ಟಿವತಿಯಿಂದ ಇಂದು ಗಾಂಧಿ ವೃತ್ತದಲ್ಲಿ ಪಕ್ಷದ ಪದಾಧಿಕಾರಿಗಳು,ಮುಖಂಡರು, ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸಿಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿಜಿಲ್ಲಾಧ್ಯಕ್ಷ…
