ನಾಯಕನಹಟ್ಟ: ಚಿತ್ರದುರ್ಗ ಜಿಲ್ಲಾ ಪೊಲೀಸ್, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಾಯಕನಹಟ್ಟಿ ಪೊಲೀಸ್ ಠಾಣೆ ವತಿಯಿಂದ ಜಿಲ್ಲೆಯಾದ್ಯಂತ ನಡೆಯುವ ಕಾನೂನು ಜಾಗೃತಿ ಜಾತ್ರೆಯ ಯಾತ್ರೆಯ ಸಮಾರಂಭ ಮತ್ತು ಪ್ರದರ್ಶನ ಕಾರ್ಯಕ್ರಮವನ್ನು ನಾಯಕನಹಟ್ಟಿ ಒಳಮಠದ ಸಮುದಾಯ ಭವನದಲ್ಲಿ ಮಂಗಳವಾರ ಸಂಜೆ ಸಮಯದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಆಯೋಗದ ಸದಸ್ಯ ಕೆ ಟಿ ತಿಪ್ಪೇಸ್ವಾಮಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಕಾನೂನು ಜಾಗೃತಿ ಜಾತ್ರೆಯಲ್ಲಿ ರಂಗಭೂಮಿಯ ಮಂತ್ರಿಕತೆಯನ್ನ ಅನುಭವಿಸಿ ಆಧುನಿಕ ನಾಟಕ,ಸಂಸ್ಕೃತಿ,ಅಪರಾದ,, ರಸ್ತೆ ಸುರಕ್ಷತೆ, ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ,ಕಾನೂನು ಮತ್ತು ಸುವ್ಯೆವಸ್ಧೆಯ ಬಗ್ಗೆ ನಾಟಕ ರೂಪದಲ್ಲಿ ಅದ್ಭುತವಾಗಿ ಪ್ರದರ್ಶನಗೊಂಡಿತು.
ನಾಯಕನಹಟ್ಟ: ಚಿತ್ರದುರ್ಗ ಜಿಲ್ಲಾ ಪೊಲೀಸ್, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಾಯಕನಹಟ್ಟಿ ಪೊಲೀಸ್ ಠಾಣೆ ವತಿಯಿಂದ ಜಿಲ್ಲೆಯಾದ್ಯಂತ ನಡೆಯುವ ಕಾನೂನು ಜಾಗೃತಿ ಜಾತ್ರೆಯ ಯಾತ್ರೆಯ ಸಮಾರಂಭ ಮತ್ತು ಪ್ರದರ್ಶನ ಕಾರ್ಯಕ್ರಮವನ್ನು ನಾಯಕನಹಟ್ಟಿ ಒಳಮಠದ…
