Latest Post

ಒಳ ಮೀಸಲಾತಿಯ ತುತ್ತು ಪರಿಶಿಷ್ಟರಿಗೆ ಕೈಗೆ ಬಂದಿದ್ದು ಬಾಯಿಗೆ ಬರದ ಹಾಗಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಎನ್ ರಘುಮೂರ್ತಿ ಹೇಳಿದರು ಭಕ್ತಿ ಮತ್ತು ನಂಬಿಕೆಗಳೆರಡು ಭಗವಂತನಿಗೆ ಪ್ರಿಯವಾದ ಸಂಗತಿಗಳು ಎಂದು ನಿಕಟ ಪೂರ್ವ ಎನ್ ರಘುಮೂರ್ತಿ ಹೇಳಿದರು ಚಳ್ಳಕೆರೆ : ಕೆಡಿಕೋಟೆ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಉದ್ಘಾಟನೆ.. ಮಹಿಳಾ ಸದಸ್ಯರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ. ಮಂಜುಳಾ ಶ್ರೀಕಾಂತ್ ಸಲಹೆ ಚಳ್ಳಕೆರೆ : ರಸ್ತೆ, ಚರಂಡಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೀದಿಗಳಲ್ಲಿ ದನಗಳನ್ನು ಬಿಡುವವರಿಗೂ ದಂಡ ವಿಧಿಸಲಾಗುವುದು ಆದ್ದರಿಂದ ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದು ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಡಾ. ನಾಗವೇಣಿ ಮನವಿ ಮಾಡಿದ್ದಾರೆ.

ಚಿತ್ರದುರ್ಗ ನಗರದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ),ಚಿತ್ರದುರ್ಗ ಪತ್ರಕರ್ತರ ಭವನದ ನವೀಕೃತ ಹೈಟೆಕ್ ಸಭಾಭವನ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿಪಾಲ್ಗೊಂಡು ಉದ್ಘಾಟಿಸಿದರು.

ಚಳ್ಳಕೆರೆ : ಚಿತ್ರದುರ್ಗ ನಗರದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ),ಚಿತ್ರದುರ್ಗ ಪತ್ರಕರ್ತರ ಭವನದ ನವೀಕೃತ ಹೈಟೆಕ್ ಸಭಾಭವನ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ…

ಕೆಂಪೇಗೌಡರು ದೂರದೃಷ್ಟಿಯ ದೊರೆಯಾಗಿ ಬೆಂಗಳೂರನ್ನು ಕಟ್ಟಿದರು:ಮನೋಹರ್.ಎಂ

ಕೆಂಪೇಗೌಡರು ದೂರದೃಷ್ಟಿಯ ದೊರೆಯಾಗಿ ಬೆಂಗಳೂರನ್ನು ಕಟ್ಟಿದರು:ಮನೋಹರ್.ಎಂ ಚಳ್ಳಕೆರೆ : ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು, ಬೆಂಗಳೂರು ನಗರದ ಭವಿಷ್ಯದ ಬೆಳವಣಗೆಯನ್ನು ಅಂದೇ ಅರಿತು, ಅತ್ಯಂತ ಸುಭದ್ರವಾಗಿ ಮತ್ತು ಯೋಜಿತ ರೀತಿಯಲ್ಲಿ ನಿರ್ಮಿಸಿದ್ದು ಎಲ್ಲಾ ಸಮುದಾಯದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ…

ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದ ಮುಸ್ಲಿಂ ಜಾಮಿಯಾ ಮಸೀದಿಯ ಉದ್ಘಾಟನಾ ಸಮಾರಂಭ

ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದ ಮುಸ್ಲಿಂ ಜಾಮಿಯಾ ಮಸೀದಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಚಳ್ಳಕೆರೆ…

ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಯ ಕಾರ್ಯಗಾರ

ಚಳ್ಳಕೆರೆ : ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಯ ಕಾರ್ಯಗಾರ ಚಳ್ಳಕೆರೆ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ ,ಅನುದಾನ ರಹಿತ ಪದವಿಪೂರ್ವ ಉಪನ್ಯಾಸಕರಿಗೆ ಮಾನ್ಯ ಉಪನಿರ್ದೇಶಕರಾದ ತಿಮ್ಮಯ್ಯನವರು ಫಲಿತಾಂಶ ಸುಧಾರಣೆಗಾಗಿ ಕಾರ್ಯಗಾರವನ್ನು ಚಳ್ಳಕೆರೆಯ ರೋಟರಿ ಕ್ಲಬ್ ನಲ್ಲಿ ಇಂದು ಏರ್ಪಡಿಸಿದ್ದರು . ಈ…

ಚಿತ್ರದುರ್ಗ ನಗರದ ಕೆ.ಎಸ್.ಆರ್. ಟಿ.ಸಿ ನಿಲ್ದಾಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಿಗೆ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಂಚ ಗ್ಯಾರಂಟಿಗಳ ಸಾಧನೆಗಳ ಚಿತ್ರ ಪ್ರದರ್ಶನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರೊಂದಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಾಲನೆ ನೀಡಿದ್ದರು.

ಚಳ್ಳಕೆರೆ : ಚಿತ್ರದುರ್ಗ ನಗರದ ಕೆ.ಎಸ್.ಆರ್. ಟಿ.ಸಿ ನಿಲ್ದಾಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಿಗೆ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಂಚ ಗ್ಯಾರಂಟಿಗಳ ಸಾಧನೆಗಳ ಚಿತ್ರ ಪ್ರದರ್ಶನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ…

ಚಿತ್ರದುರ್ಗ: ಬಿಜೆಪಿ ವಿರುದ್ಧ ಎಚ್ಚರದಿಂದಿರಬೇಕು

ಚಳ್ಳಕೆರೆ : ಚಿತ್ರದುರ್ಗ: ಬಿಜೆಪಿ ವಿರುದ್ಧ ಎಚ್ಚರದಿಂದಿರಬೇಕುಚಿತ್ರದುರ್ಗ ಜಿಲ್ಲೆಯಲ್ಲಿ ನಮ್ಮ ಯುವ ಜನಾಂಗ ಪಂಚ ಗ್ಯಾರಂಟಿಮನೆ, ಮನೆಗೆ ತಲುಪಿಸಿದ್ದಾರೆಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷಹೆಚ್ ಎಸ್ ಮಂಜುನಾಥ್ ಹೇಳಿದರು. ಚಿತ್ರದುರ್ಗದಲ್ಲಿಂದುನಡೆದ ಯುವ ಕಾಂಗ್ರೆಸ್ ಕಾರ್ಯ ಕಾರಿಣಿಯಲ್ಲಿ ಮಾತಾಡಿ, ಇಂದುಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ…

ಚಳ್ಳಕೆರೆ :ಚಳ್ಳಕೆರೆ ಲ್ಯಾಂಡ್ ಮಾಫೀಯಾ ಹಾವಳಿ ಪಿಟಿಸಿಎಲ್ ಕಾಯ್ದೆಗಿಲ್ಲ ಕಿಮ್ಮತ್- ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಶಿವಮೂರ್ತಿ ಆರೋಪ

ಅಕ್ಕ-ಪಕ್ಕದ ಜಿಲ್ಲೆಗಳಿಂದ ಚಳ್ಳಕೆರೆ ನಗರಕ್ಕೆ ದಾಳಿ ಇಟ್ಟಿರುವ ಭೂ ಮಾಫೀಯ ಗ್ಯಾಂಗ್ ಪಿಟಿಸಿಲ್ ಕಾಯ್ದೆ ದುರುಪಯೋಗ ಪಡಿಸಿಕೊಂಡು ಸರ್ಕಾರದ ಕಾನೂನು ಉಲ್ಲಂಘನೆ ಮೂಲ ಸಾಗುವಳಿದಾರರ ಮೇಲೆ ದೌರ್ಜನ್ಯ ಎಸಗುತ್ತಿದ್ದು, ಸೂಕ್ರ ಕಾನೂನು ಕ್ರಮ ಜರುಗಿಸುವಂತೆ ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಶಿವಮೂರ್ತಿ ಒತ್ತಾಯಿಸಿದ್ದಾರೆ.…

ನಾಯಕನಹಟ್ಟಿ:ಜಿಲ್ಲೆಯಲ್ಲಿ ಮುಂಗಾರಿಗೂ ಮುನ್ನವೇ ಮಳೆಯಾದ ಪರಿಣಾಮ ದಾಳಿಂಬೆ ಬೆಳೆಗೆ ಪ್ರತಿಕೂಲ ವಾತಾವರಣ ಏರ್ಪಟ್ಟ ಪರಿಣಾಮವಾಗಿ ಸಹಜವಾಗಿಯೇ ದುಂಡಾಣು ಬಾಧೆ ದಾಳಿಂಬೆ ಬೆಳೆಗಾರರ ಪಾಲಿಗೆ ಮಹಾಮಾರಿಯಾಗಿದೆ.

ನಾಯಕನಹಟ್ಟಿ:ಜಿಲ್ಲೆಯಲ್ಲಿ ಮುಂಗಾರಿಗೂ ಮುನ್ನವೇ ಮಳೆಯಾದ ಪರಿಣಾಮ ದಾಳಿಂಬೆ ಬೆಳೆಗೆ ಪ್ರತಿಕೂಲ ವಾತಾವರಣ ಏರ್ಪಟ್ಟ ಪರಿಣಾಮವಾಗಿ ಸಹಜವಾಗಿಯೇ ದುಂಡಾಣು ಬಾಧೆ ದಾಳಿಂಬೆ ಬೆಳೆಗಾರರ ಪಾಲಿಗೆ ಮಹಾಮಾರಿಯಾಗಿದೆ. ಹೌದು.. ಹವಾಮಾನದ ವೈಪರೀತ್ಯದಿಂದಾಗಿ ಹಾಗು ಮುಂಗಾರು ಪೂರ್ವ ಸುರಿದ ಮಳೆಯಿಂದ ದಾಳಿಂಬೆ ಬೆಳೆಗೆ ತಗುಲಿದ ದುಂಡಾಣು…

ಮಾದಕ ವಸ್ತುಗಳ ಅಮಲಿಗೆ ಗುರಿಯಾಗದೆ ಆರೋಗ್ಯಕರ ಮಾದಕ ವಸ್ತು ಮುಕ್ತ ಜೀವನ ಆಯ್ಕೆಮಾಡಿಕೊಳ್ಳಿ : ಹನುಮಂತಪ್ಪ ಎಂ ಶಿರೇಹಳ್ಳಿ.

ಮಾದಕ ವಸ್ತುಗಳ ಅಮಲಿಗೆ ಗುರಿಯಾಗದೆ ಆರೋಗ್ಯಕರ ಮಾದಕ ವಸ್ತು ಮುಕ್ತ ಜೀವನ ಆಯ್ಕೆಮಾಡಿಕೊಳ್ಳಿ : ಹನುಮಂತಪ್ಪ ಎಂ ಶಿರೇಹಳ್ಳಿ. ನಾಯಕನಹಟ್ಟಿ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕರ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತು ಹಾಗೂ ಅನುಮಾನವ ವ್ಯಕ್ತಿಗಳು ಕಂಡು ಬಂದಲ್ಲಿ…

ಚಳ್ಳಕೆರೆ :ಉತ್ತಮ ಪರಿಸರ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಮಾನಸಿಕ ಅಭಿವೃದ್ಧಿ*”ವಿದ್ಯಾರ್ಥಿಗಳು ತಮ್ಮ ಶಾಲೆಯ ಹಾಗೂ ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಲು ಮುಂದಾಗಬೇಕು”ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಶ್ರೀ ಎಚ್.ಎಸ್.ಟಿ.ಸ್ವಾಮಿ ಕಿವಿಮಾತು ಹೇಳಿದರು.

ಚಳ್ಳಕೆರೆ :ಉತ್ತಮ ಪರಿಸರ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಮಾನಸಿಕ ಅಭಿವೃದ್ಧಿ*“ವಿದ್ಯಾರ್ಥಿಗಳು ತಮ್ಮ ಶಾಲೆಯ ಹಾಗೂ ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಲು ಮುಂದಾಗಬೇಕು”ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಶ್ರೀ ಎಚ್.ಎಸ್.ಟಿ.ಸ್ವಾಮಿ ಕಿವಿಮಾತು ಹೇಳಿದರು. ಅವರು ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ ಶ್ರೀ ಪಟೇಲ್ ಪಾಲಯ್ಯ ಪ್ರೌಢಶಾಲೆಯಲ್ಲಿ…

error: Content is protected !!