Latest Post

ಭಕ್ತಿ ಮತ್ತು ನಂಬಿಕೆಗಳೆರಡು ಭಗವಂತನಿಗೆ ಪ್ರಿಯವಾದ ಸಂಗತಿಗಳು ಎಂದು ನಿಕಟ ಪೂರ್ವ ಎನ್ ರಘುಮೂರ್ತಿ ಹೇಳಿದರು ಚಳ್ಳಕೆರೆ : ಕೆಡಿಕೋಟೆ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಉದ್ಘಾಟನೆ.. ಮಹಿಳಾ ಸದಸ್ಯರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ. ಮಂಜುಳಾ ಶ್ರೀಕಾಂತ್ ಸಲಹೆ ಚಳ್ಳಕೆರೆ : ರಸ್ತೆ, ಚರಂಡಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೀದಿಗಳಲ್ಲಿ ದನಗಳನ್ನು ಬಿಡುವವರಿಗೂ ದಂಡ ವಿಧಿಸಲಾಗುವುದು ಆದ್ದರಿಂದ ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದು ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಡಾ. ನಾಗವೇಣಿ ಮನವಿ ಮಾಡಿದ್ದಾರೆ. ಚಳ್ಳಕೆರೆ : ಅಕ್ರಮ ಸಕ್ರಮ ಯೋಜನೆಯಲ್ಲಿ ರೈತರಿಗೆ ನಿರಂತರ ವಿದ್ಯುತ್ ಕಲ್ಪಿಸಲು..! ರೈತರ ಪ್ರತಿಭಟನೆ.

ಚಳ್ಳಕೆರೆ : ಶ್ರೀ ಶಾರದಾಶ್ರಮ ದಲ್ಲಿ ಪರಮಪೂಜ್ಯ ಶ್ರೀ ತ್ಯಾಗಮಯಿ ಮಾತಾಜಿ ಪೀಠಾಧ್ಯಕ್ಷರು ಶ್ರೀ ಶಾರದಾಶ್ರಮ ಚಳ್ಳಕೆರೆ ಇವರ ನೇತೃತ್ವದಲ್ಲಿ ಶ್ರೀ ಶಾರದಾ ಮಾತಾ ಜಯಂತೋತ್ಸವ ಕಾರ್ಯಕ್ರಮ ಪೂಜೆ ವಿಧಿ ವಿಧಾನಗಳು ಮತ್ತು ಪ್ರವಚನದೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತಾಜಿ ಅಮ್ಮನವರು ಶ್ರೀ ಶಾರದಾ ಮಾತ ರವರ ಜೀವನ ಚರಿತ್ರೆ ಪ್ರವಚನವನ್ನು ನೀಡಿದರು, ಈ ಶುಭ ಸಂದರ್ಭದಲ್ಲಿ ನೂರಾರು ಸದ್ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಮಂತ್ರ ಜಪ ಮತ್ತು‌ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಮಾಡಲಾಯಿತು. ಈ ಕಾರ್ಯಕ್ರಮವು ಈ…

ಚಳ್ಳಕೆರೆ : ಬುಡಕಟ್ಟು ಸಂಪ್ರದಾಯ ಹಾಸುಹೊದ್ದ ನನ್ನಿವಾಳ ಗ್ರಾಮದ ಹಲವು ಹಟ್ಟಿ ಮನೆಗಳನ್ನು ಹೊಂದಿದ ಪೆತ್ತಮ್ಮನವರಹಟ್ಟಿ ಹಾಗೂ ಎತ್ತನಗೌಡರಹಟ್ಟಿಯ ಮ್ಯಾಸಬೇಡ ಜನಾಂಗದವರ ಆರಾಧ್ಯ ದೈವ ಹಾಗೂ ಗ್ರಾಮ ದೇವತೆಯಾದ ಶ್ರೀ ಮಹಾ ಚೌಡೇಶ್ವರಿ ದೇವಿ ದೇವಸ್ಥಾನದ ರಾಜಗೋಪುರ ಕಳಶರೋಹಣ ಹಾಗೂ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನೆರೆವೆರಿಸಲಾಯಿತು.

ಚಳ್ಳಕೆರೆ : ಬುಡಕಟ್ಟು ಸಂಪ್ರದಾಯ ಹಾದುಹೊದ್ದ ನನ್ನಿವಾಳ ಗ್ರಾಮದ ಹಲವು ಹಟ್ಟಿ ಮನೆಗಳನ್ನು ಹೊಂದಿದ ಪೆತ್ತಮ್ಮನವರಹಟ್ಟಿ ಹಾಗೂ ಎತ್ತನಗೌಡರಹಟ್ಟಿಯ ಮ್ಯಾಸಬೇಡ ಜನಾಂಗದವರ ಆರಾಧ್ಯ ದೈವ ಹಾಗೂ ಗ್ರಾಮ ದೇವತೆಯಾದ ಶ್ರೀ ಮಹಾ ಚೌಡೇಶ್ವರಿ ದೇವಿ ದೇವಸ್ಥಾನದ ರಾಜಗೋಪುರ ಕಳಶರೋಹಣ ಹಾಗೂ ವಿಗ್ರಹ…

11 ಕುರಿ ಮೇಕೆ ಕಳ್ಳತನ ಬೆಚ್ಚಿಬಿದ್ದ ಗ್ರಾಮಸ್ಥರು..

11 ಕುರಿ ಮೇಕೆ ಕಳ್ಳತನ ಬೆಚ್ಚಿಬಿದ್ದ ಗ್ರಾಮಸ್ಥರು.. ನಾಯಕನಹಟ್ಟಿ-: ಮನೆ ಮುಂದೆ ಮೇವಿಗೆಂದು ಕಟ್ಟಿಕೊಂಡಿದ್ದ ಕುರಿ ಹಾಗೂ ಮೇಕೆ ಓತಗಳನ್ನ ಕಳ್ಳತನ ಮಾಡಿರುವ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.. ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾರ್ತಿಕೆಯ್ಯನಟ್ಟಿ ಗ್ರಾಮದಲ್ಲಿ…

ತಳಕು:- ಸಮೀಪದ ದೇವರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬುಕ್ಕಂಬೂದಿ ಗ್ರಾಮದಲ್ಲಿ ಶಾಸಕ ಎನ್ ವೈ ಗೋಪಾಲಕೃಷ್ಣ ಸಸಿ ಮರದಿಂದ ಬುಕ್ಕಂಬೂದಿ ರಸ್ತೆ ಸಂಪರ್ಕಿಸುವ ಒಂದುವರೆ ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ಸಲ್ಲಿಸಿದರು.

ತಳಕು:- ಸಮೀಪದ ದೇವರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬುಕ್ಕಂಬೂದಿ ಗ್ರಾಮದಲ್ಲಿ ಶಾಸಕ ಎನ್ ವೈ ಗೋಪಾಲಕೃಷ್ಣ ಸಸಿ ಮರದಿಂದ ಬುಕ್ಕಂಬೂದಿ ರಸ್ತೆ ಸಂಪರ್ಕಿಸುವ ಒಂದುವರೆ ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು,ಕಾಮಗಾರಿಯ…

ನಾಯಕನಹಟ್ಟಿ:- ಸ್ಥಳೀಯ ಪೊಲೀಸ್ ಠಾಣೆಯಿಂದ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಗುರುವಾರ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

ನಾಯಕನಹಟ್ಟಿ:- ಸ್ಥಳೀಯ ಪೊಲೀಸ್ ಠಾಣೆಯಿಂದ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಗುರುವಾರ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಿಎಸ್ ಐ ಜಿ.ಪಾಂಡುರಂಗಪ್ಪ ಮಾತನಾಡಿ,ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಶಾಂತಿ ಕಾಪಾಡುವಂತಹ ಕೆಲಸ ಪೊಲೀಸ್‌ ಇಲಾಖೆ…

ಸಮಾಜದಲ್ಲಿ ಸಂಭವಿಸುತ್ತಿರುವ ಘಟನೆಗಳ ಬಗ್ಗೆ ಮುಂಜಾಗ್ರತೆ ವಹಿಸಿ.

ಸಮಾಜದಲ್ಲಿ ಸಂಭವಿಸುತ್ತಿರುವ ಘಟನೆಗಳ ಬಗ್ಗೆ ಮುಂಜಾಗ್ರತೆ ವಹಿಸಿ. ಅಪರಾಧಗಳನ್ನು ತಡೆಗಟ್ಟಿ: ಜಿ ಪಾಂಡುರಂಗಪ್ಪ. ನಾಯಕನಹಟ್ಟಿ : ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ಗೌರವ ಹಾಗೂ ಪ್ರಸ್ತುತ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ಗೌರವ ಹಾಗೂ ಪ್ರಸ್ತುತ ಸಮಾಜದಲ್ಲಿ ಸಂಭವಿಸುತ್ತಿರುವ…

ಹಮಾಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ತಹಶೀಲ್ದಾರ್ ಗೆ ಮನವಿ

ಹಮಾಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ತಹಶೀಲ್ದಾರ್ ಗೆ ಮನವಿ ಚಳ್ಳಕೆರೆ :ಅಸಂಘಟಿತ ಕಾರ್ಮಿಕರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುವ, ವ್ಯಾಪಾರ ವಹಿವಾಟಿನಲ್ಲಿಹಾಗೂ ಸರಕು ಸಾಗಣಿಕೆಯಲ್ಲಿ ಮಹತ್ವದ ಪಾತ್ರವಹಿಸುವ ಶ್ರಮಜೀವಿಗಳಾದ ಎಪಿಎಂಸಿ, ಮಿಲ್-ಗೋಡನ್ವೇರಹೌಸ್, ನಗರ ಗ್ರಾಮೀಣ ಬಜಾರ್, ಬಸ್ ಸ್ಟ್ಯಾಂಡ್, ರೈಲ್ವೆ…

ಚಳ್ಳಕೆರೆ : ಬಜೆಟ್ ಪೂರ್ವ ಭಾವಿ ಸಭೆಯಲ್ಲಿ ಸಾರ್ವಜನಿಕರು ಸಮಸ್ಯೆಗಳ ಸುರಿಮಳೆ

ಚಳ್ಳಕೆರೆ : ಬಜೆಟ್ ಪೂರ್ವ ಭಾವಿ ಸಭೆಯಲ್ಲಿ ಸಾರ್ವಜನಿಕರು ಸಮಸ್ಯೆಗಳ ಸುರಿಮಳೆ ಹೌದು ಚಳ್ಳಕೆರೆ ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಯಿಂದ ಆಯೋಜಿಸಿದ್ದ ಸಾರ್ವಜನಿಕರ ಬಜೆಟ್ ಪೂರ್ವ ಭಾವಿ ಸಭೆಯಲ್ಲಿ ಸಾರ್ವಜನಿಕರ ನಗರದಲ್ಲಿ ಮೂಲಭೂತ ಸೌಲಭ್ಯಗಳ ಬಗ್ಗೆ ದೂರುಗಳನ್ನು ‌ನೀಡಿದರು‌, ಇನ್ನೂ…

ಚಳ್ಳಕೆರೆ : ಮಾನವ ಹಕ್ಕುಗಳ ಮೊದಲ ಜಾಗತಿಕ ಘೋಷಣೆ ಮತ್ತು ಹೊಸ ವಿಶ್ವಸಂಸ್ಥೆಯ ಮೊದಲ ಪ್ರಮುಖ ಸಾಧನೆಗಳಲ್ಲಿ ಒಂದಾದ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಡಿಸೆಂಬರ್ 10, 1948 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಳವಡಿಸಿಕೊಂಡು ಘೋಷಿಸಿದ ಗೌರವಾರ್ಥವಾಗಿ ದಿನವನ್ನು ಆಚರಿಸುತಿದ್ದೆವೆ ಎಂದು ಹಿರಿಯ ಸಿವಿಲ್ ಮತ್ತು ಜೆ ಎಂ ಎಪ್ ಸಿ ನ್ಯಾಯದೀಶರಾದ ಸಮೀರ್ ಪಿ.ನಂದ್ಯಾಲ ಹೇಳಿದರು.

ಚಳ್ಳಕೆರೆ : ಮಾನವ ಹಕ್ಕುಗಳ ಮೊದಲ ಜಾಗತಿಕ ಘೋಷಣೆ ಮತ್ತು ಹೊಸ ವಿಶ್ವಸಂಸ್ಥೆಯ ಮೊದಲ ಪ್ರಮುಖ ಸಾಧನೆಗಳಲ್ಲಿ ಒಂದಾದ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು (UDHR) ಡಿಸೆಂಬರ್ 10, 1948 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಳವಡಿಸಿಕೊಂಡು ಘೋಷಿಸಿದ ಗೌರವಾರ್ಥವಾಗಿ ದಿನವನ್ನು…

ಭಕ್ತರ ಸೇವಾ ಮನೋಭಾವ ಶ್ಲಾಘನೀಯ”:-ಡಾ.ಭೂಮಿಕ

“ಭಕ್ತರ ಸೇವಾ ಮನೋಭಾವ ಶ್ಲಾಘನೀಯ”:-ಡಾ.ಭೂಮಿಕ. ಚಳ್ಳಕೆರೆ:-ಶ್ರೀರಾಮಕೃಷ್ಣರ ಗಂಟಲು ಕ್ಯಾನ್ಸರ್ ನಿವಾರಣೆಯಾಗಲು ಭಕ್ತರು ಮಾಡುತ್ತಿದ್ದ ಸೇವೆ ನಿಜಕ್ಕೂ ಶ್ಲಾಘನೀಯವಾದದ್ದು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕಿ ಡಾ.ಭೂಮಿಕಾ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಯುಗಾವತಾರ…

error: Content is protected !!