Latest Post

ಭಕ್ತಿ ಮತ್ತು ನಂಬಿಕೆಗಳೆರಡು ಭಗವಂತನಿಗೆ ಪ್ರಿಯವಾದ ಸಂಗತಿಗಳು ಎಂದು ನಿಕಟ ಪೂರ್ವ ಎನ್ ರಘುಮೂರ್ತಿ ಹೇಳಿದರು ಚಳ್ಳಕೆರೆ : ಕೆಡಿಕೋಟೆ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಉದ್ಘಾಟನೆ.. ಮಹಿಳಾ ಸದಸ್ಯರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ. ಮಂಜುಳಾ ಶ್ರೀಕಾಂತ್ ಸಲಹೆ ಚಳ್ಳಕೆರೆ : ರಸ್ತೆ, ಚರಂಡಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೀದಿಗಳಲ್ಲಿ ದನಗಳನ್ನು ಬಿಡುವವರಿಗೂ ದಂಡ ವಿಧಿಸಲಾಗುವುದು ಆದ್ದರಿಂದ ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದು ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಡಾ. ನಾಗವೇಣಿ ಮನವಿ ಮಾಡಿದ್ದಾರೆ. ಚಳ್ಳಕೆರೆ : ಅಕ್ರಮ ಸಕ್ರಮ ಯೋಜನೆಯಲ್ಲಿ ರೈತರಿಗೆ ನಿರಂತರ ವಿದ್ಯುತ್ ಕಲ್ಪಿಸಲು..! ರೈತರ ಪ್ರತಿಭಟನೆ.

ಶ್ರೀರಾಮಕೃಷ್ಣರು ಕಡೆದ ದಿವ್ಯಮಂಗಳಮೂರ್ತಿ ಸ್ವಾಮಿ ವಿವೇಕಾನಂದರು”

“ಶ್ರೀರಾಮಕೃಷ್ಣರು ಕಡೆದ ದಿವ್ಯಮಂಗಳಮೂರ್ತಿ ಸ್ವಾಮಿ ವಿವೇಕಾನಂದರು”:- ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ ಅಭಿಪ್ರಾಯ. ಚಳ್ಳಕೆರೆ:- ಶ್ರೀರಾಮಕೃಷ್ಣರು ಕಡೆದ ದಿವ್ಯಮಂಗಳಮೂರ್ತಿ ಸ್ವಾಮಿ ವಿವೇಕಾನಂದರು ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ ಅಭಿಪ್ರಾಯಪಟ್ಟರು. ನಗರದ ತ್ಯಾಗರಾಜನಗರದ ಸದ್ಭಕ್ತರಾದ ಶ್ರೀಮತಿ…

ಚಿತ್ರದುರ್ಗ: ಸಿಎಂ ಯಾರಾಗಬೇಕೆಂಬ ಬಗ್ಗೆ ಬಿಜೆಪಿಗೆಆಸಕ್ತಿಯಿಲ್ಲ

ಚಿತ್ರದುರ್ಗ: ಸಿಎಂ ಯಾರಾಗಬೇಕೆಂಬ ಬಗ್ಗೆ ಬಿಜೆಪಿಗೆಆಸಕ್ತಿಯಿಲ್ಲಯಾರು ಮುಖ್ಯಮಂತ್ರಿ ಆಗಬೇಕು, ಯಾರನ್ನು ಉಳಿಸಬೇಕುಎಂಬುದು ನಮ್ಮ ಕೆಲಸವಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷಬಿವೈ ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಬುಧವಾರಹೇಳಿದ್ದಾರೆ. ಆಡಳಿತ ಪಕ್ಷದಲ್ಲಿ ಸಚಿವರು, ಶಾಸಕರು ದಿನ ಬೆಳಗ್ಗೆಬಡಿದಾಡುತ್ತಿದ್ದಾರೆ. ರಾಜ್ಯದ ಜನತೆಗಾಗಲಿ, ಬಿಜೆಪಿಗಾಗಲಿಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯುತ್ತಾರಾಅಥವಾ…

ಚಳ್ಳಕೆರೆ: ನಿವೇಶನಕ್ಕಾಗಿ ಆಹೋರಾತ್ರಿ ಧರಣಿ ಎಚ್ಚರಿಕೆನೀಡಿದ ಸಂದೇಶ್

ಚಳ್ಳಕೆರೆ: ನಿವೇಶನಕ್ಕಾಗಿ ಆಹೋರಾತ್ರಿ ಧರಣಿ ಎಚ್ಚರಿಕೆನೀಡಿದ ಸಂದೇಶ್ಚಳ್ಳಕೆರೆ ಗಂಜಿಗುಂಟೆ ಗ್ರಾಮದ 60 ದಲಿತ ಕುಟುಂಬಗಳಿಗೆನಿವೇಶನ ಮಂಜೂರು ಮಾಡದ ಹಿನ್ನೆಲೆಯಲ್ಲಿ, ನ. 17 ರಂದುಜಿಲ್ಲಾಡಳಿತದ ವಿರುದ್ಧ ಗೋಮಾಳದಲ್ಲಿ ರಾತ್ರಿ-ಹಗಲು ಧರಣಿನಡೆಸುವುದಾಗಿ ಅಂಬೇಡ್ಕರ್ ಸೇವಾ ಸಮಿತಿ ರಾಜ್ಯಾಧ್ಯಕ್ಷ ಸಂದೇಶ್ಎಚ್ಚರಿಕೆ ನೀಡಿದ್ದಾರೆ. ದಲಿತ ಕುಟುಂಬಗಳು ನಿವೇಶನಕ್ಕಾಗಿನಿರಂತರವಾಗಿ…

ಚಳ್ಳಕೆರೆ: ಕೋತಿಗಳ ಕಾಟಕ್ಕೆ ಬ್ರೇಕ್ ಹಾಕಿದ ಗ್ರಾಪಂಪಿಡಿಓ

ಚಳ್ಳಕೆರೆ: ಕೋತಿಗಳ ಕಾಟಕ್ಕೆ ಬ್ರೇಕ್ ಹಾಕಿದ ಗ್ರಾಪಂಪಿಡಿಓಚಳ್ಳಕೆರೆಯ ಹೊಟ್ಟೆಪ್ಪನಹಳ್ಳಿ ಗ್ರಾಮದಲ್ಲಿ ಮಂಗಗಳಹಾವಳಿಯಿಂದ ಗ್ರಾಮಸ್ಥರು ತತ್ತರಿಸಿದ್ದರು. ಕೋತಿಗಳು ಮನೆಗಳಿಗೆನುಗ್ಗಿ, ಜನರನ್ನು ಗಾಯಗೊಳಿಸಿ, ಆಹಾರ ಪದಾರ್ಥಗಳನ್ನುಕಸಿದುಕೊಂಡು ಹೋಗುತ್ತಿದ್ದವು. ಶಾಲಾ ಮಕ್ಕಳ ಲಂಚ್ ಬಾಕ್ಸ್ಕಿತ್ತುಕೊಂಡು ಓಡಿಹೋಗುತ್ತಿದ್ದವು. ಈ ಸಮಸ್ಯೆಗೆ ಪರಿಹಾರವಾಗಿ,ಪಿಡಿಓ ರಾಮಚಂದ್ರಪ್ಪ ಖಾಸಗಿ ವ್ಯಕ್ತಿಗಳ ಸಹಾಯದಿಂದಮಂಗಗಳನ್ನು…

ಚಳ್ಳಕೆರೆ: ವೇದಾವತಿ ನದಿ ನೀರಿನಿಂದ ತುಂಬಿ ಹರಿದಬಿಡ್ಜ್ ಕಂ ಬ್ಯಾರೇಜ್

ಚಳ್ಳಕೆರೆ: ವೇದಾವತಿ ನದಿ ನೀರಿನಿಂದ ತುಂಬಿ ಹರಿದಬಿಡ್ಜ್ ಕಂ ಬ್ಯಾರೇಜ್ಚಳ್ಳಕೆರೆ ತಾಲೂಕಿನಲ್ಲಿ ಸತತ ಮಳೆಯಿಂದಾಗಿ ವೇದಾವತಿ ನದಿಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಕಸವಿಗೊಂಡನಹಳ್ಳಿ ಬೃಹತ್ಬ್ರಿಡ್ ಮತ್ತು ಬ್ಯಾರೇಜ್ ಸಂಪೂರ್ಣವಾಗಿ ತುಂಬಿ ಹರಿಯುತ್ತಿವೆ.ಬ್ಯಾರೇಜ್ ತುಂಬಿ ಹರಿಯುತ್ತಿರುವುದು ಜನರಿಗೆ ಕುಡಿಯುವ ನೀರಿನಭರವಸೆ ನೀಡಿದೆ. ಈ ದೃಶ್ಯವನ್ನು…

ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಲು ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿವಿಭಾಗದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ದೇವರಾಜ್ ಕೆ ರವರನ್ನು ತಕ್ಷಣವೇ ಜಾರಿಗೆ ಬರುವಂತೆ ಆದೇಶಿನೇಮಿಸಲಾಗಿದೆ ಎಂದು ಪಕ್ಷದ ವರಿಷ್ಠರು ತಿಳಿಸಿದ್ದಾರೆ.

ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಲು ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿವಿಭಾಗದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ದೇವರಾಜ್ ಕೆ ರವರನ್ನು ತಕ್ಷಣವೇ ಜಾರಿಗೆ ಬರುವಂತೆ ಆದೇಶಿನೇಮಿಸಲಾಗಿದೆ ಎಂದು ಪಕ್ಷದ ವರಿಷ್ಠರು ತಿಳಿಸಿದ್ದಾರೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಕಾರ್ಜುನಖರ್ಗೆರವರು,ಸಂಚಾಲಕರು ಕೆ.ರಾಜುರವರು…

ಶ್ರೀಶಾರದಾಶ್ರಮದಲ್ಲಿ ಯುಗಾವತಾರ ಶ್ರೀರಾಮಕೃಷ್ಣ ಭಾಗ-2ರ ಗ್ರಂಥ ಪಾರಾಯಣ

“ಶ್ರೀಶಾರದಾಶ್ರಮದಲ್ಲಿ ಯುಗಾವತಾರ ಶ್ರೀರಾಮಕೃಷ್ಣ ಭಾಗ-2ರ ಗ್ರಂಥ ಪಾರಾಯಣ ಕಾರ್ಯಕ್ರಮ”. ಚಳ್ಳಕೆರೆ:-ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ವೆಂಕಟಲಕ್ಷ್ಮೀ ಅವರು ಸ್ವಾಮಿ ಪುರುಷೋತ್ತಮಾನಂದಜೀ ಮಹಾರಾಜ್ ಅವರು ಬರೆದಿರುವ “ಯುಗಾವತಾರ ಶ್ರೀರಾಮಕೃಷ್ಣ ಭಾಗ-2″ರ ಗ್ರಂಥ ಪಾರಾಯಣ ಕಾರ್ಯಕ್ರಮವನ್ನು…

ಪುನೀತ್ ರಾಜ್‍ಕುಮಾರ್ ನಟನಾಗಿ ಮಾತ್ರವಲ್ಲ, ಸಾಮಾಜಿಕ ಕಳಕಳಿ ಮತ್ತು ನಿಸ್ವಾರ್ಥ ಸೇವೆಗಳಿಂದ ಇತರರಿಗೆ ಮಾದರಿಯಾಗಿದ್ದವರು .ಆದರೆ ಅಪ್ಪು ಇಂದು ನಮ್ಮ ಜೊತೆ ಇಲ್ಲದಿದ್ದರೂ ಅವರ ಸರಳತೆ,‌ ಸಜ್ಜನಿಕೆ, ಬದುಕಿನ ಬಗೆಗಿನ ಪ್ರೀತಿ ಅವರನ್ನು ಎಲ್ಲರೆದೆಯಲ್ಲಿ ಜೀವಂತವಾಗಿಸಿದೆ ಎಂದು ನೇತಾಜಿ ಸ್ನೇಹ ಬಳಗ ಅಧ್ಯಕರಾ ನೇತಾಜಿ ಪ್ರಸನ್ನ ಹೇಳಿದರು.

ಪುನೀತ್ ರಾಜ್‍ಕುಮಾರ್ ನಟನಾಗಿ ಮಾತ್ರವಲ್ಲ, ಸಾಮಾಜಿಕ ಕಳಕಳಿ ಮತ್ತು ನಿಸ್ವಾರ್ಥ ಸೇವೆಗಳಿಂದ ಇತರರಿಗೆ ಮಾದರಿಯಾಗಿದ್ದವರು .ಆದರೆ ಅಪ್ಪು ಇಂದು ನಮ್ಮ ಜೊತೆ ಇಲ್ಲದಿದ್ದರೂ ಅವರ ಸರಳತೆ,‌ ಸಜ್ಜನಿಕೆ, ಬದುಕಿನ ಬಗೆಗಿನ ಪ್ರೀತಿ ಅವರನ್ನು ಎಲ್ಲರೆದೆಯಲ್ಲಿ ಜೀವಂತವಾಗಿಸಿದೆ ಎಂದು ನೇತಾಜಿ ಸ್ನೇಹ ಬಳಗ…

ಚಳ್ಳಕೆರೆ : ಮಕ್ಕಳಲ್ಲಿ ಜಾಗೃತಿ ಹಾಗೂ ಶುಚಿತ್ವದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಅದರ ಬಳಕೆ ಕೂಡ ಅಭ್ಯಾಸವಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಹೇಳಿದರು.

ಚಳ್ಳಕೆರೆ : ಮಕ್ಕಳಲ್ಲಿ ಜಾಗೃತಿ ಹಾಗೂ ಶುಚಿತ್ವದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಅದರ ಬಳಕೆ ಕೂಡ ಅಭ್ಯಾಸವಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಹೇಳಿದರು. ನಗರದ ಪಿಎಂಶ್ರೀ ಸರಕಾರಿ ಮಾದರಿ ಹಿರಿಯ ಬಾಲಕಿಯರ ಶಾಲೆಯಲ್ಲಿಜೆ ಎಸ್ ಡಬ್ಲ್ಯೂ ಮತ್ತು ಕೆಎಂ…

ಚಳ್ಳಕೆರೆ : ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಖಡಕ್ ಅಪೀಸರ್ ಹಾಗಿ ಸೇವೆ ಸಲ್ಲಿಸಿದ ನಿವೃತ್ತ ಪೊಲೀಸ್ ಕಮಿಷನರ್ ಬಾಸ್ಕರ್ ರಾವ್ ರವರು ಇಂದು ಚಳ್ಳಕೆರೆ ನಗರದ ಅಜ್ಜನಗುಡಿ ಸನ್ನಿಧಿಯಗೆ‌ ದಾವಿಸಿ ದೇವರ ದರ್ಶನ ಪಡೆದರು.

ಚಳ್ಳಕೆರೆ : ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಖಡಕ್ ಅಪೀಸರ್ ಹಾಗಿ ಸೇವೆ ಸಲ್ಲಿಸಿದ ನಿವೃತ್ತ ಪೊಲೀಸ್ ಕಮಿಷನರ್ ಬಾಸ್ಕರ್ ರಾವ್ ರವರು ಇಂದು ಚಳ್ಳಕೆರೆ ನಗರದ ಅಜ್ಜನಗುಡಿ ಸನ್ನಿಧಿಯಗೆ‌ ದಾವಿಸಿ ದೇವರ ದರ್ಶನ ಪಡೆದರು. ಇದೇ ಸಂಧರ್ಭದಲ್ಲಿದುರ್ಗಾವರ ಎಲ್ ಐಸಿ ರಂಗಸ್ವಾಮಿ…

error: Content is protected !!