ಚಳ್ಳಕೆರೆ :
ಚಿತ್ರದುರ್ಗ: ಹೊರಗುತ್ತಿಗೆ ಆಧಾರದ ಮೇಲೆ ನೇಮಕಕ್ಕೆ
ಸೂಚನೆ
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮಂಜೂರಾದ ಹುದ್ದೆಗಳಲ್ಲಿ
ಖಾಲಿಯಿರುವ ತಜ್ಞ ವೈದ್ಯರು, ಶುಶೂಷಕರು, ತಂತ್ರಜ್ಞರು ಮತ್ತು
ಗ್ರೂಪ್-ಡಿ ನೌಕರರನ್ನು ಹೊರಗುತ್ತಿಗೆಯಲ್ಲಿ ನೇಮಿಸಿಕೊಳ್ಳಲು
ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಡಿಸಿ ಟಿ. ವೆಂಕಟೇಶ್
ಅವರು ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಸೂಚನೆ ನೀಡಿದರು.
ಜಿಲ್ಲಾಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಎದುರಾಗದಂತೆ
ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

